ಜನ ಮನದ ನಾಡಿ ಮಿಡಿತ

Advertisement

‘ಪ್ರಿಪರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು”

ನೇಜಾರು ಕೊಲೆ ಪ್ರಕರಣಕ್ಕೆ ಸಂಬAಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ದುಷ್ಕರ್ಮಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಹಫೀಝ್ ಮುಹಮ್ಮದ್ ಎಂಬಾತನು ತನ್ನ ಫೇಸ್ಬುಕ್ ಖಾತೆಯಲ್ಲಿ ‘ಪ್ರಿಪರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು” ಎಂಬ ಪೋಸ್ಟ್ನ್ನು ಹಾಕಿದ್ದಾರೆ. ಇದು ಸಾಕಷ್ಟು ವೈರಲ್ ಆಗಿದೆ. ಈತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟು ಜೀವಾವಧಿ ಶಿಕ್ಷೆಯಂತಹ ಅಪರಾಧವನ್ನು ಮಾಡಲು ಪ್ರಚೋದನೆ ನೀಡಿ, ವಿವಿಧ ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿರುವುದಾಗಿ ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!