ಜನ ಮನದ ನಾಡಿ ಮಿಡಿತ

Advertisement

ಕವಿಗೋಷ್ಠಿಗೆ ಎಂದು ಕರ್ನಾಟಕಕ್ಕೆ ಬಂದಿದ್ದ ಕೆನಡಾದ ಕವಿ ನಿಧನ…!!

 ಉತ್ತರ ಪ್ರದೇಶದ ಅಲಿಗಢ ಮೂಲದ ಕೆನಡಾದಲ್ಲಿ ವಾಸವಾಗಿರುವ ಉರ್ದು ಕವಿ ಹಾಗೂ ಸಾಹಿತಿ ತಾರೀಕ್ ಫಾರೂಕ್ (78) ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿಧನರಾಗಿದ್ದಾರೆ.

ಬಸವ ಕಲ್ಯಾಣ ನಗರದ ತೇರು ಮೈದಾನದಲ್ಲಿನ ಸಭಾ ಭವನದಲ್ಲಿ ಟೆಕ್ನೋಕ್ರಾಟ್ಸ್ ಹಾಗೂ ಸಾಹಿತ್ಯಾಭಿಮಾನಿಗಳ ಸಂಘದಿಂದ ಮುಷಾಯಿರಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಭಾಗವಹಿಸಲು ಕವಿ ತಾರೀಕ್ ಫಾರೂಕ್ ಆಗಮಿಸಿದ್ದರು. ಮುಷಾಯಿರಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮಕ್ಕೂ ಮುನ್ನ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.

ಇದೇ ವೇಳೆ ತಾರೀಕ್​ ಫಾರೂಕ್​ರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉತ್ತರಪ್ರದೇಶದ ಅಲಿಗಢ್‌‌ಗೆ ಪಾರ್ಥಿವ ಶರೀರವನ್ನ ರವಾನಿಸಿಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

error: Content is protected !!