ಜನ ಮನದ ನಾಡಿ ಮಿಡಿತ

Advertisement

40 ಅಡಿ ಆಳಕ್ಕೆ ಬಿದ್ದ ಕಾರು..!ಪ್ರಾಣಾಪಾಯದಿಂದ ಪ್ರಯಾಣಿಕರು ಪವಾಡ ಸದೃಶ್ಯರಾಗಿ ಪಾರು..!!

ವಿಟ್ಲ: ವಿಟ್ಲದಿಂದ ಕನ್ಯಾನ ಮೂಲಕ ಬಾಯಾರು ಕಡೆಗೆ ಸಂಚರಿಸುತ್ತಿದ್ದ ಹುಂಡೈ ಕಾರು ಬೈರಿಕಟ್ಟೆ ಸಮೀಪದ ಆನೆಪದವು ಭಜನಾ ಮಂದಿರದ ಬಳಿಯ ಕೃಷ್ಣ ನಾಯ್ಕರ ಮನೆಯಂಗಳಕ್ಕೆ ಪಲ್ಟಿ ಹೊಡೆದಿದೆ.

ಕಾರು 40 ಅಡಿ ಆಳಕ್ಕೆ ಬಿದ್ದು ಜಖಂಗೊಂಡಿದ್ದರೂ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪವಾಡ ಸದೃಶವಾಗಿ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!