ಜನ ಮನದ ನಾಡಿ ಮಿಡಿತ

Advertisement

ತುಡರ್ ಪರ್ಬದ ಐಸಿರ – 2023 ;ಪೊಸಳ್ಳಿ ಕುಲಾಲ ಭವನದಲ್ಲಿ ನಡೆದ ಕಾರ್ಯಕ್ರಮಗೂಡುದೀಪ ಸ್ಪರ್ಧೆ ಮತ್ತು ಅವಲಕ್ಕಿ ತಯಾರಿ ಸ್ಪರ್ಧೆ; ಗಮನ ಸೆಳೆದ ಮಕ್ಕಳ ಕುಣಿತ ಭಜನೆ

ಬಂಟ್ವಾಳ:ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ವತಿಯಿಂದ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ತುಡರ್ ಪರ್ಬದ ಐಸಿರ- 2023 ಗೂಡುದೀಪ ಸ್ಪರ್ಧೆ ಮತ್ತು ಅವಲಕ್ಕಿ ತಯಾರಿ ಸ್ಪರ್ಧೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಾಲ ಸಂಘದ ಅಧ್ಯಕ್ಷರಾದ ರಾಧಾಕೃಷ್ಣ ಬಂಟ್ವಾಳ ಅವರು ವಹಿಸಿದ್ರು. ಕಾರ್ಯಕ್ರಮದಲ್ಲಿ ಮಕ್ಕಳಿಂದ ಕುಣಿತ ಭಜನೆ, ಮಹಿಳೆಯರಿಂದ ಭಜನೆ, ಗೂಡುದೀಪ ಸ್ರರ್ಧೆ,ಅವಲಕ್ಕಿ ತಯಾರಿ ಸೇರಿದ್ದ ಜನರ ಗಮನ ಸೆಳೆಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!