ಮೂಡುಬಿದಿರೆ:ಕಲ್ಲಬೆಟ್ಟು ಎಕ್ಸಲೆಂಟ್ ಸಮೂಹಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶಿಕ್ಷಣ ರತ್ನ ಯುವರಾಜ್ ಜೈನ್ ಅವರಿಗೆ ಅಭಿನಂದನಾ ಸಮಾರಂಭವನ್ನು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ರಶ್ಮಿತಾ ಜೈನ್ ಅವರು ಹೇಳಿದ್ದಾರೆ.
ಇವರು ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ನ್ಯೂ ಡೆಲ್ಲಿಯಿಂದ ‘ಗ್ಲೋಬಲ್ ಅಂಬಾಸೀಡರ್ ಆಫ್ ಎಜ್ಯುಕೇಶನ್ ಎಕ್ಸಲೆನ್ಸ್ ಅವಾಡ್೯’ ಹಾಗೂ ಮೂಡುಬಿದಿರೆಯ ‘ಸಮಾಜ ಮಂದಿರ ಪುರಸ್ಕಾರ-2023’ ಸಹಿತ ವಿವಿಧ ಪುರಸ್ಕಾರಗಳಿಗೆ ಬಾಜನರಾಗಿರುವ ಯುವರಾಜ್ ಜೈನ್ ಅವರು ಕಳೆದ 11 ವರ್ಷಗಳಿಂದ ಶಿಕ್ಷಣ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಸಂಸ್ಥೆಯನ್ನು ರಾಜ್ಯ ರಾಷ್ಟ್ರಮಟ್ಟದಲ್ಲಿ ಬೆಳೆಸಿ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ. ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳ ಮೂಲಕವೂ ಸಮಾಜಮುಖಿಯಾಗಿ ಗುರುತಿಸಿಕೊಂಡಿರುವ ಅವರು ಮೂಡುಬಿದಿರೆ ಟೆಂಪಲ್ ಟೌನ್ನ ಸ್ಥಾಪಕಾಧ್ಯಕ್ಷರಾಗಿ, ಜೇಸಿಯ ಅಧ್ಯಕ್ಷರಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿವಿಧ ಸಂಘ ಸಂಸ್ಥೆಗಳ ಗೌರವಕ್ಕೆ ಪಾತ್ರರಾಗಿದ್ದಾರೆ ಅಂತ ಹೇಳಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…