ಹಳೆಯಂಗಡಿ: ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇಲ್ಲಿ ರಂಗಪೂಜೆ, ಸರ್ವಸೇವೆ, ಭದ್ರದೀಪ ಪ್ರಜ್ವಲನೆ, ಸಾಮೂಹಿಕ ಪ್ರಾರ್ಥನೆ ಹಾಗೂ ಮುಷ್ಠಿಕಾಣಿಕೆ ಸಮರ್ಪಣೆ ನೆರವೇರಿದೆ.
ತೋಕೂರು ಶ್ರೀ ಮದ್ದೇರಿ ದೈವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಕ್ಷೇತ್ರದಲ್ಲಿ ಸೇವೆಗಳು ನಡೆದಿದ್ದು, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿ ಶಿಬರೂರು ಇವರ ಪೌರೋಹಿತ್ಯದಲ್ಲಿ, ಪ್ರಧಾನ ಅರ್ಚಕರಾದ ಮಧುಸೂದನ ಆಚಾರ್ಯ ಉಪಸ್ಥಿತಿಯಲ್ಲಿ ಪೂಜಾ ಕಾರ್ಯ ಸಂಪನ್ನಗೊAಡಿದೆ. ಇನ್ನೂ ಪೂಜಾ ಕೈಂಕರ್ಯದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಭಾಗಿಯಾಗಿದ್ರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…