ಜನ ಮನದ ನಾಡಿ ಮಿಡಿತ

Advertisement

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರ; ಸಚಿವ ಲಾಡ್ ಸ್ಪಷ್ಟನೆ

ಉಡುಪಿ:ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರಕ್ಕೆ ಸಂಬoಧಿಸಿದoತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇವರು ಉಡುಪಿಯಲ್ಲಿ ಮಾತಾನಾಡಿ, ಕಾರ್ಮಿಕ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನದಲ್ಲಿ ನಾವು ಯಾವುದೇ ಕಡಿತ ಮಾಡಿಲ್ಲ. ಹಲವು ನಕಲಿ ಕಾರ್ಡ್ಗಳಿರುವುದು ಗಮನಕ್ಕೆ ಬಂದಿದೆ. ಈ ಬಾರಿ 13 ಲಕ್ಷ ಅರ್ಜಿಗಳು ಬಂದಿದ್ದು, ಎಲ್ಲ ಅರ್ಜಿಗಳನ್ನು ಪರಿಶೀಲಿಸಿ 9 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಏಕಾಏಕಿ 39 ಲಕ್ಷ ಕಾರ್ಡ್ಗಳ ಬೇಡಿಕೆ ಬಂದಿದೆ. ಹಾವೇರಿ ಜಿಲ್ಲೆಯೊಂದರಲ್ಲೇ ಮೂರು ಲಕ್ಷ ಕಾರ್ಡುಗಳಿವೆ. ಇದರಲ್ಲಿ ಅನೇಕ ನಕಲಿ ಕಾರ್ಡುಗಳಿವೆ. ವೈಜ್ಞಾನಿಕ ರೀತಿಯಲ್ಲಿ ಈ ಸಮಸ್ಯೆ ನಿರ್ವಹಿಸುತ್ತೇವೆ ಎಂದು ಸಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!