ಉಡುಪಿ:ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರಕ್ಕೆ ಸಂಬoಧಿಸಿದoತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇವರು ಉಡುಪಿಯಲ್ಲಿ ಮಾತಾನಾಡಿ, ಕಾರ್ಮಿಕ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನದಲ್ಲಿ ನಾವು ಯಾವುದೇ ಕಡಿತ ಮಾಡಿಲ್ಲ. ಹಲವು ನಕಲಿ ಕಾರ್ಡ್ಗಳಿರುವುದು ಗಮನಕ್ಕೆ ಬಂದಿದೆ. ಈ ಬಾರಿ 13 ಲಕ್ಷ ಅರ್ಜಿಗಳು ಬಂದಿದ್ದು, ಎಲ್ಲ ಅರ್ಜಿಗಳನ್ನು ಪರಿಶೀಲಿಸಿ 9 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಏಕಾಏಕಿ 39 ಲಕ್ಷ ಕಾರ್ಡ್ಗಳ ಬೇಡಿಕೆ ಬಂದಿದೆ. ಹಾವೇರಿ ಜಿಲ್ಲೆಯೊಂದರಲ್ಲೇ ಮೂರು ಲಕ್ಷ ಕಾರ್ಡುಗಳಿವೆ. ಇದರಲ್ಲಿ ಅನೇಕ ನಕಲಿ ಕಾರ್ಡುಗಳಿವೆ. ವೈಜ್ಞಾನಿಕ ರೀತಿಯಲ್ಲಿ ಈ ಸಮಸ್ಯೆ ನಿರ್ವಹಿಸುತ್ತೇವೆ ಎಂದು ಸಷ್ಟನೆ ನೀಡಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…