ಜನ ಮನದ ನಾಡಿ ಮಿಡಿತ

Advertisement

ಇಸ್ಕಾನ್ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ಕಾರ್ತಿಕ-ದಾಮೋದರ ದೀಪೋತ್ಸವ

ಇಸ್ಕಾನ್ ಪಿವಿಎಸ್ ಕಲಾಕುಂಜದ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 24 ದಿನದ ಕಾರ್ತೀಕ ದಾಮೋದರ ದೀಪೋತ್ಸವ ಕಾರ್ಯಕ್ರಮ ಸಂಪನ್ನಗೊoಡಿದೆ.

ಅಕ್ಟೋಬರ್ 28 ರಂದು ಆರಂಭಗೊAಡ ಈ ಕಾರ್ಯಕ್ರಮವು ನವೆಂಬರ್ 27 ವರೆಗೆ ನಡೆಯಲಿದೆ. ವೈದಿಕ ವಿಧಿವಿಧಾನಗಳ ಮೂಲಕ ಪೂಜಾ ಕೈಂಕರ್ಯಗಳು ನಡೆದಿದ್ದು, ಶ್ರೀ ಕೃಷ್ಣ, ಬಲರಾಮರ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಕಾರ್ತಿಕ ಮಾಸದ ಸಮಯದಲ್ಲಿ ಶ್ರೀಕೃಷ್ಣನಿಗೆ ತುಪ್ಪದ ದೀಪವನ್ನು ಅರ್ಪಿಸುವ ವ್ಯಕ್ತಿಯು ಯಾವುದೇ ದುಃಖಗಳಿಲ್ಲದ ಶಾಶ್ವತ ಆಧ್ಯಾತ್ಮಿಕ ಪ್ರಪಂಚವನ್ನು ಪಡೆಯುತ್ತಾನೆ ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಂದಿರಕ್ಕೆ ಬಂದು ಶ್ರೀ ಕೃಷ್ಣನಿಗೆ ತುಪ್ಪದ ದೀಪವನ್ನ ಬೆಳಗಿದ್ದಾರೆ. ಈ ಸಂದರ್ಭದಲ್ಲಿ ಅಭಿಮತ ವಾಹಿನಿಯ ಮುಖ್ಯಸ್ಥೆ ಡಾ. ಶ್ರೀಮತಿ ಮಮತಾ ಪಿ ಶೆಟ್ಟಿ ಅವರು ಭಾಗಿಯಾಗಿ ದೇವರಿಗೆ ದೀಪ ಬೆಳಗಿಸಿ ಪ್ರಾರ್ಥಿಸಿದ್ದಾರೆ. ಇನ್ನೂ ಮಂದಿರದಲ್ಲಿ ಹರೇ ರಾಮ ಹರೇ ಕೃಷ್ಣ ಮಂತ್ರ ಪಠನೆ ನೂರಾರು ಧ್ವನಿಗಳಲ್ಲಿ ಮೊಳಗುವುದರ ಜೊತೆಗೆ ಸಾವಿರಾರು ದೀಪಗಳು ಕಂಗೊಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!