ಇಸ್ಕಾನ್ ಪಿವಿಎಸ್ ಕಲಾಕುಂಜದ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 24 ದಿನದ ಕಾರ್ತೀಕ ದಾಮೋದರ ದೀಪೋತ್ಸವ ಕಾರ್ಯಕ್ರಮ ಸಂಪನ್ನಗೊoಡಿದೆ.
ಅಕ್ಟೋಬರ್ 28 ರಂದು ಆರಂಭಗೊAಡ ಈ ಕಾರ್ಯಕ್ರಮವು ನವೆಂಬರ್ 27 ವರೆಗೆ ನಡೆಯಲಿದೆ. ವೈದಿಕ ವಿಧಿವಿಧಾನಗಳ ಮೂಲಕ ಪೂಜಾ ಕೈಂಕರ್ಯಗಳು ನಡೆದಿದ್ದು, ಶ್ರೀ ಕೃಷ್ಣ, ಬಲರಾಮರ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಕಾರ್ತಿಕ ಮಾಸದ ಸಮಯದಲ್ಲಿ ಶ್ರೀಕೃಷ್ಣನಿಗೆ ತುಪ್ಪದ ದೀಪವನ್ನು ಅರ್ಪಿಸುವ ವ್ಯಕ್ತಿಯು ಯಾವುದೇ ದುಃಖಗಳಿಲ್ಲದ ಶಾಶ್ವತ ಆಧ್ಯಾತ್ಮಿಕ ಪ್ರಪಂಚವನ್ನು ಪಡೆಯುತ್ತಾನೆ ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಂದಿರಕ್ಕೆ ಬಂದು ಶ್ರೀ ಕೃಷ್ಣನಿಗೆ ತುಪ್ಪದ ದೀಪವನ್ನ ಬೆಳಗಿದ್ದಾರೆ. ಈ ಸಂದರ್ಭದಲ್ಲಿ ಅಭಿಮತ ವಾಹಿನಿಯ ಮುಖ್ಯಸ್ಥೆ ಡಾ. ಶ್ರೀಮತಿ ಮಮತಾ ಪಿ ಶೆಟ್ಟಿ ಅವರು ಭಾಗಿಯಾಗಿ ದೇವರಿಗೆ ದೀಪ ಬೆಳಗಿಸಿ ಪ್ರಾರ್ಥಿಸಿದ್ದಾರೆ. ಇನ್ನೂ ಮಂದಿರದಲ್ಲಿ ಹರೇ ರಾಮ ಹರೇ ಕೃಷ್ಣ ಮಂತ್ರ ಪಠನೆ ನೂರಾರು ಧ್ವನಿಗಳಲ್ಲಿ ಮೊಳಗುವುದರ ಜೊತೆಗೆ ಸಾವಿರಾರು ದೀಪಗಳು ಕಂಗೊಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…