ಇಸ್ಕಾನ್ ಪಿವಿಎಸ್ ಕಲಾಕುಂಜದ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 24 ದಿನದ ಕಾರ್ತೀಕ ದಾಮೋದರ ದೀಪೋತ್ಸವ ಕಾರ್ಯಕ್ರಮ ಸಂಪನ್ನಗೊoಡಿದೆ.
ಅಕ್ಟೋಬರ್ 28 ರಂದು ಆರಂಭಗೊAಡ ಈ ಕಾರ್ಯಕ್ರಮವು ನವೆಂಬರ್ 27 ವರೆಗೆ ನಡೆಯಲಿದೆ. ವೈದಿಕ ವಿಧಿವಿಧಾನಗಳ ಮೂಲಕ ಪೂಜಾ ಕೈಂಕರ್ಯಗಳು ನಡೆದಿದ್ದು, ಶ್ರೀ ಕೃಷ್ಣ, ಬಲರಾಮರ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಕಾರ್ತಿಕ ಮಾಸದ ಸಮಯದಲ್ಲಿ ಶ್ರೀಕೃಷ್ಣನಿಗೆ ತುಪ್ಪದ ದೀಪವನ್ನು ಅರ್ಪಿಸುವ ವ್ಯಕ್ತಿಯು ಯಾವುದೇ ದುಃಖಗಳಿಲ್ಲದ ಶಾಶ್ವತ ಆಧ್ಯಾತ್ಮಿಕ ಪ್ರಪಂಚವನ್ನು ಪಡೆಯುತ್ತಾನೆ ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಂದಿರಕ್ಕೆ ಬಂದು ಶ್ರೀ ಕೃಷ್ಣನಿಗೆ ತುಪ್ಪದ ದೀಪವನ್ನ ಬೆಳಗಿದ್ದಾರೆ. ಈ ಸಂದರ್ಭದಲ್ಲಿ ಅಭಿಮತ ವಾಹಿನಿಯ ಮುಖ್ಯಸ್ಥೆ ಡಾ. ಶ್ರೀಮತಿ ಮಮತಾ ಪಿ ಶೆಟ್ಟಿ ಅವರು ಭಾಗಿಯಾಗಿ ದೇವರಿಗೆ ದೀಪ ಬೆಳಗಿಸಿ ಪ್ರಾರ್ಥಿಸಿದ್ದಾರೆ. ಇನ್ನೂ ಮಂದಿರದಲ್ಲಿ ಹರೇ ರಾಮ ಹರೇ ಕೃಷ್ಣ ಮಂತ್ರ ಪಠನೆ ನೂರಾರು ಧ್ವನಿಗಳಲ್ಲಿ ಮೊಳಗುವುದರ ಜೊತೆಗೆ ಸಾವಿರಾರು ದೀಪಗಳು ಕಂಗೊಳಿಸಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…