ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ- ವ್ಯಕ್ತಿ ಸಾವು

ಮoಗಳೂರು:ಲಾಡ್ಜ್ ನ ರೂಮ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಬೆಂದೂರ್‌ವೆಲ್ ನ ರೆಸಿಡೆಂಟ್ ಗೇಟ್ ಲಾಡ್ಜ್ ನಲ್ಲಿ ನಡೆದಿದೆ.

ಮೃತರನ್ನ ಯಶ್ರಾಜ್ ಎಸ್.ಸುವರ್ಣ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಬಳಿಕ ಸುಮಾರು12:35 ಕ್ಕೆ ಲಾಡ್ಜ್ ನಲ್ಲಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು. ಯಶ್ರಾಜ್ ಇದ್ದ ಕೋಣೆಯಿಂದ ಹೊಗೆ ಬರುತ್ತಿದ್ದನ್ನ ಗಮನಿಸಿದ ಲಾಡ್ಜ್ ಸಿಬ್ಬಂದಿ ಬಾಗಿಲು ತೆರೆದಾಗ ಬೆಂಕಿ ಆವರಿಸಿತ್ತು. ತಕ್ಷಣವೇ ಅಗ್ನಿಶಾಮಕದವರಿಗೆ ತಿಳಿಸಿದ್ದಾರೆ ಎನ್ನಲಾಗಿದ್ದು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಬೆಂಕಿ ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಯುತ್ತಿದೆ. ಇನ್ನು ಬಿಕರ್ನಕಟ್ಟೆಯ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದ ಮೃತ ಯಶ್ರಾಜ್ ರವರು ನವೆಂಬರ್ 15 ರಿಂದ ಲಾಡ್ಜ್ನಲ್ಲಿ ವಾಸವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!