ಮೂಡುಬಿದಿರೆ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಸಂಸ್ಥೆ (ರಿ.) ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಶಿಫ್ನ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಎಲ್ಲಾ ಆರು ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಆಳ್ವಾಸ್ ಪಡೆದುಕೊಂಡಿತು.
ಪುರುಷರ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಹಾಗೂ ಮಹಿಳಾ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದಿದೆ.
ಪುರುಷರ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಜೂನಿಯರ್ ವಿಭಾಗದಲ್ಲಿ ಆಳ್ವಾಸ್ನ ಶಿವಾನಂದ ಪಡೆದುಕೊಂಡರು. ಮಹಿಳಾ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಯೂತ್ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಪಡೆದುಕೊಂಡರು. ಕ್ರೀಡಾಪಟುಗಳ ಉತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅಭಿನಂದಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…