ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಕಾರ್ನಾಡ್ ಹಿಮಾಯತುಲ್ ಇಸ್ಲಾಂ ಸಮಿತಿಯ ನೂತನ ಅಧ್ಯಕ್ಷರಾಗಿ ಪುತ್ತುಭಾವ ಕಾರ್ನಾಡು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ. ಕೆ. ಹಸೈನಾ ದರ್ಗಾ ರೋಡ್ ಆಯ್ಕೆ

ಮುಲ್ಕಿ: ಕಾರ್ನಾಡ್ ಹಿಮಾಯತುಲ್ ಇಸ್ಲಾಂ ಸಮಿತಿಯ ಮಹಾಸಭೆಯು ಶಾಫಿ ಜುಮ್ಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ, ಸುಹೈಲ್ ಹೈದರ್ ರವರ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಪುತ್ತುಭಾವ ಕಾರ್ನಾಡು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ ಕೆ ಹಸೈನಾ ದರ್ಗಾ ರೋಡ್ ರವರನ್ನು ಆಯ್ಕೆ ಮಾಡಲಾಯಿತು ಹಾಗೂ 23 ಸದಸ್ಯರನ್ನು ಆಯ್ಕೆ ಮಾಡಲಾಯಿತು..


47ನೇ ವರ್ಷದ ದಫ್ ರಾತೀಬ್ ಸಮಾರಂಭವನ್ನು 2024 ರ ಫೆಬ್ರವರಿ 1 ರಿಂದ 3ರ ವರೆಗೆ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಫಾರೂಕ್ ಹಾಜಿ ಹಾಗೂ ಕಾರ್ನಾಡು ಮದರಸದ ಸದರ್ ಉಸ್ತಾದ್ ಬಹುಮಾನ್ಯ ರಝಾಕ್ ಮದನಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!