ಮೂಲ್ಕಿ: ಪಾವಂಜೆ ಮೇಳದ 2023-24 ನೇ ವರ್ಷದ ತಿರುಗಾಟ ದೇವಸ್ಥಾನದಲ್ಲಿ ಕಲಾವಿದರಿಗೆ ಗೆಜ್ಜೆ ಹಸ್ತಾಂತರದ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭ ದೇವಸ್ಥಾನದ ಆಡಳಿತ ಮುಕ್ತೇಸರ ಶಶೀಂದ್ರ ಕುಮಾರ್, ಧರ್ಮದರ್ಶಿ ಡಾ.ಯಾಜಿ ಎಚ್ ನಿರಂಜನ ಭಟ್, ಸಂಚಾಲಕರಾದ ಪಟ್ಲ ಸತೀಶ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಐಕಳ ಹರೀಶ್ ಶೆಟ್ಟಿ, ಸುದೇಶ್ ಕುಮಾರ್ ರೈ, ಅಡ್ಯಾರ್ ಪುರುಶೋತ್ತಮ ಭಂಡಾರಿ, ಮಹಾವೀರ್ ಪಾಂಡ್ಯ, ಎಂ. ಎಲ್. ಸಾಮುಗ, ಸುಧಾಕರ ಪೂಂಜ, ವಿಜಯ ಶೆಟ್ಟಿ ಕಾರ್ಕಳ, ಆರತಿ ಆಳ್ವಾ, ಬಾಳ ಜಗನ್ನಾಥ ಶೆಟ್ಟಿ, ಗಿರೀಶ್ ಎಂ. ಶೆಟ್ಟಿ ಕಟೀಲು, ಪೂರ್ಣಿಮಾ ಶಾಸ್ತ್ರಿ , ಸುಜಾತ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…