ಮೂಲ್ಕಿ: ಪಾವಂಜೆ ಮೇಳದ 2023-24 ನೇ ವರ್ಷದ ತಿರುಗಾಟ ದೇವಸ್ಥಾನದಲ್ಲಿ ಕಲಾವಿದರಿಗೆ ಗೆಜ್ಜೆ ಹಸ್ತಾಂತರದ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭ ದೇವಸ್ಥಾನದ ಆಡಳಿತ ಮುಕ್ತೇಸರ ಶಶೀಂದ್ರ ಕುಮಾರ್, ಧರ್ಮದರ್ಶಿ ಡಾ.ಯಾಜಿ ಎಚ್ ನಿರಂಜನ ಭಟ್, ಸಂಚಾಲಕರಾದ ಪಟ್ಲ ಸತೀಶ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಐಕಳ ಹರೀಶ್ ಶೆಟ್ಟಿ, ಸುದೇಶ್ ಕುಮಾರ್ ರೈ, ಅಡ್ಯಾರ್ ಪುರುಶೋತ್ತಮ ಭಂಡಾರಿ, ಮಹಾವೀರ್ ಪಾಂಡ್ಯ, ಎಂ. ಎಲ್. ಸಾಮುಗ, ಸುಧಾಕರ ಪೂಂಜ, ವಿಜಯ ಶೆಟ್ಟಿ ಕಾರ್ಕಳ, ಆರತಿ ಆಳ್ವಾ, ಬಾಳ ಜಗನ್ನಾಥ ಶೆಟ್ಟಿ, ಗಿರೀಶ್ ಎಂ. ಶೆಟ್ಟಿ ಕಟೀಲು, ಪೂರ್ಣಿಮಾ ಶಾಸ್ತ್ರಿ , ಸುಜಾತ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…