ಪಣೋಲಿಬೈಲು:ಬಂಟ್ವಾಳ ತಾಲೂಕಿನ ಕಾರಣೀಕ ದೈವಸ್ಥಾನವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ ಸಂಪನ್ನಗೊoಡಿದೆ.
ಕ್ಷೇತ್ರದಲ್ಲಿ ಬೆಳಿಗ್ಗೆ ಗಣಹೋಮ ಹಾಗೂ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದಿದ್ದು, ಬಳಿಕ ನಾಗತಂಬಿಲ ಸೇವೆ ನಡೆಯಿತು. ಸಂಪ್ರದಾಯದoತೆ ಭಂಡಾರದ ಮನೆಯಿಂದ ದೈವಗಳ ಭಂಡಾರ ಆಗಮಿಸಿ, ದೈವಗಳಿಗೆ ಕೋಲ ಸೇವೆ ಸಮಾಪನಗೊಂಡಿತು. ಇದರ ಜೊತೆಗೆ ಕ್ಷೇತ್ರದ ಪುಣ್ಯಮಣ್ಣಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆಯಿತು. ಕ್ಷೇತ್ರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ ರೈ, ಆರ್.ಎಸ್.ಎಸ್. ಪ್ರಮುಖರಾದ ಕಲ್ಲಡ್ಕ ಡಾ| ಪ್ರಭಾಕರ್ ಭಟ್, ಜಿ.ಪಂ.ಮಾಜಿ ಸದಸ್ಯರಾದ ಪ್ರಕಾಶ್ ಶೆಟ್ಟಿ ತುಂಬೆ, ಪದ್ಮರಾಜ್ ಸೇರಿದಂತೆ ಅನೇಕ ಗಣ್ಯರು ಬೇಟಿ ನೀಡಿ ಪ್ರಸಾದ ಸ್ವೀಕರಿಸಿದ್ದಾರೆ. ಇನ್ನೂ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭಕ್ತಸಾಗರವೇ ಹರಿದು ಬಂದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…