ಜನ ಮನದ ನಾಡಿ ಮಿಡಿತ

Advertisement

ಅತ್ಯಾಚಾರ ನಡೆಸಿ ಮಹಿಳೆಯನ್ನು ಎಸೆದು ಹೋದ ದುಷ್ಕರ್ಮಿ..!!

ಪುತ್ತೂರು:ವ್ಯಕ್ತಿಯೊಬ್ಬನು ಮಹಿಳೆಯೋರ್ವಳ ಮೇಲೆ ಅತ್ಯಾಚಾರ ನಡೆಸಿ ಎಸೆದು ಹೋದ ಘಟನೆ ಪುತ್ತೂರಿನ ಸಾಲ್ಮರ ಎಂಬಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ದೌರ್ಜನ್ಯಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಚೆನ್ನರಾಯಪಟ್ಟಣ ಮೂಲದ ಮಹಿಳೆಯಾಗಿದ್ದು, ಈಕೆಗೆ ಪುತ್ತೂರು ಬಸ್ ನಿಲ್ದಾಣದ ಹತ್ತಿರ ಮತ್ತು ಬರಿಸುವ ಪಾನೀಯ ನೀಡಿ ಬಳಿಕ ಆರೋಪಿ ಅತ್ಯಾಚಾರ ನಡೆಸಿದ್ದಾರೆ. ತದನಂತರ ಪಾಪಿ ತನ್ನ ಸಹಚರರನ್ನು ಫೋನ್ ಮಾಡಿ ಕರೆಸಿಕೊಳ್ಳುತ್ತಿದ್ದ ವೇಳೆ ಮಹಿಳೆ ಆರೋಪಿಯ ಹಿಡಿತದಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಮಹಿಳೆ ಮತ್ತಿನ ಪಾನೀಯ ಕುಡಿದ ಪರಿಣಾಮ ಪ್ರಜ್ಞೆ ತಪ್ಪಿ ರಸ್ತೆಯ ಬಳಿ ಬಿದ್ದಿದ್ದು, ಮಹಿಳೆಯನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸಂತ್ರಸ್ತೆಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!