ಜನ ಮನದ ನಾಡಿ ಮಿಡಿತ

Advertisement

ಉಡುಪಿ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ

ಉಡುಪಿ:ದೀಪಾವಳಿ ಮುಗಿಯುತ್ತಿದ್ದಂತೆ ದೇವಾಲಯಗಳ ನಗರಿ ಉಡುಪಿಯಲ್ಲೀಗ ದೀಪೋತ್ಸವಗಳ ಸಂಭ್ರಮ.

ಕಾರ್ತಿಕ ಮಾಸದಲ್ಲಿ ನಡೆಯುವ ದೀಪೋತ್ಸವಗಳನ್ನು ಕಾಣುವುದೇ ಒಂದು ಹಬ್ಬ. ಅದರಲ್ಲೂ ನಸುಕಿನ ಜಾವ ನಡೆಯುವ ವಿಶ್ವರೂಪ ದರ್ಶನ ಒಂದು ಅಪರೂಪದ ಆಚರಣೆ. ಉಡುಪಿಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ನಡೆದ ವಿಶ್ವರೂಪ ದರ್ಶನದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ರು. ಮುಂಜಾನೆ ಐದು ಗಂಟೆ ಸುಮಾರಿಗೆ ಸಾವಿರಾರು ಹಣತೆಗಳನ್ನು ಬೆಳಗುವ ಮೂಲಕ ಹಬ್ಬ ಆಚರಿಸಲಾಗಿದ್ದು, ಈ ವೇಳೆ ನಾನಾ ಬಗೆಯ ರಂಗವಲ್ಲಿಗಳು ಗಮನಸೆಳೆದವು. ಓಂ ನಮ ಶಿವಾಯ, ಜೈಶ್ರೀರಾಮ್, ಮಹಾಗಣಪತಿ, ಉಡುಪಿ ಕೃಷ್ಣ, ಮುಂತಾದ ರಂಗವಲ್ಲಿಗಳು ಆಕರ್ಷಕವಾಗಿತ್ತು. ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ ನಡೆದಿದ್ದು, ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!