ಜನ ಮನದ ನಾಡಿ ಮಿಡಿತ

Advertisement

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಗ್ರರ ದಾಳಿಯಿಂದ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನುಡಿನಮನ ಸಲ್ಲಿಸಿದ್ದಾರೆ.

ಇದೇ ವೇಳೆ ಪ್ರಾಂಜಲ್ ಕುಟುಂಬಕ್ಕೆ ಮುಖ್ಯಮಂತ್ರಿಯವರು 50 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ರು. ನವೆಂಬರ್ 22 ರಂದು ಕಾಶ್ಮೀರದ ರಜೌರಿಯ ಕಾವಿಕೋಟ್ ಎಂಬಲ್ಲಿ ಇಬ್ಬರು ಉಗ್ರರು ಅಡಗಿದ್ದು, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊoದಿಗೆ ಕಾರ್ಯಾಚರಣೆ ನಡೆಸಿದ್ರು.

ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆದಿದ್ದು, ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಸಂದರ್ಭ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾಗಿದ್ದಾರೆ. ಆದರೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದ್ದಾರೆ. ಹಾಗಾಗಿ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಅಂತ ಭರವಸೆಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!