ಜನ ಮನದ ನಾಡಿ ಮಿಡಿತ

Advertisement

ಕಲಾವಿದರ ಮೇಲೆ ಬಿಜೆಪಿ ಶಾಸಕನಿಂದ ಹಣದ ಸುರಿಮಳೆ; ವಿಡಿಯೋ ವೈರಲ್

ಗುಜರಾತ್‌ನ ಜಾಫರಾಬಾದ್ ತಾಲೂಕಿನ ವರಾಹಸ್ವರೂಪಂ ಗ್ರಾಮದಲ್ಲಿ ಇತ್ತೀಚೆಗೆ ಕುತೂಹಲಕಾರಿ ಘಟನೆಯೊಂದು ನಡೆದಿದೆ.

ಗುಜರಾತ್‌ನ ಜಾಫರಾಬಾದ್ ತಾಲೂಕಿನ ವರಾಹಸ್ವರೂಪಂ ಗ್ರಾಮದಲ್ಲಿ ಇತ್ತೀಚೆಗೆ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಸ್ಥಳೀಯ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಶಾಸಕ ಹೀರಾ ಸೋಲಂಕಿ ಭಾಗವಹಿಸಿದ್ದರು. ಕಲಾವಿದರು ಹಾಡುತ್ತಿದ್ದಾಗ ಶಾಸಕ ಸೋಲಂಕಿ ಹಾಗೂ ಇನ್ನಿತರರು ವೇದಿಕೆಗೆ ಹತ್ತಿ ನೋಟುಗಳನ್ನು ಗಾಳಿಯಲ್ಲಿ ಎಸೆದಿದ್ದಾರೆ. ವೇದಿಕೆಯಲ್ಲಿ ಹಾಡುತ್ತಿದ್ದ ಕಲಾವಿದರಿಗೆ ಹಣದ ಸುರಿಮಳೆಯಾಗಿದೆ. ಇದಕ್ಕೆ ಸಂಬoಧಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತಿದ್ದು ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!