ಜನ ಮನದ ನಾಡಿ ಮಿಡಿತ

Advertisement

ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್‌ಡಿಎ ಅಧಿಕಾರಿ ನೇಣುಬಿಗಿದು ಆತ್ಮಹತ್ಯೆ..!

ಹಾಸನ:ಎಸ್. ಡಿ. ಎ. ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂನಲ್ಲಿ ನಡೆದಿದೆ. ಮೃತ ಮಹಿಳೆಯನ್ನ 31 ವರ್ಷದ ಸುಚಿತ್ರ ಎಂದು ಗುರುತಿಸಲಾಗಿದೆ.

ಹಾಸನ:ಎಸ್. ಡಿ. ಎ. ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂನಲ್ಲಿ ನಡೆದಿದೆ. ಮೃತ ಮಹಿಳೆಯನ್ನ 31 ವರ್ಷದ ಸುಚಿತ್ರ ಎಂದು ಗುರುತಿಸಲಾಗಿದೆ. ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ್ ಒನ್ ಕೇಂದ್ರದಲ್ಲಿ ಎಸ್ ಡಿ. ಎ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸುಚಿತ್ರಾ ಅವರ ಪತಿ ಅಪಘಾತದಲ್ಲಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಪತಿಯ ಹುದ್ದೆಯನ್ನು ಪತ್ನಿಗೆ ನೀಡಲಾಗಿತ್ತು. ಆದರೆ ಈಗ ರಕ್ಷಣಾಪುರಂ ಬಡಾವಣೆಯ ಮನೆಯಲ್ಲಿ ಏಕಾಏಕಿ ನೇಣಿಗೆ ಕೊರಳೊಡ್ಡಿದ್ದಾರೆ. ಎಸ್. ಡಿ. ಎ. ಅಧಿಕಾರಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!