ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪೇಜಾವರ ಶ್ರೀಗಳಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ

ಉಡುಪಿ:ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಉಡುಪಿ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದ್ದಾರೆ.

ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಯನ್ನು ಆರಂಭಿಸಿದ ಪೇಜಾವರ ಶ್ರೀಗಳು, ತನ್ನ ಏಳನೇ ವರ್ಷದ ಪಾದಯಾತ್ರೆಯನ್ನು ಯಶ್ವಸಿಯಾಗಿ ಪೂರ್ಣಗೊಳಿಸಿದ್ದಾರೆ. ಬಳಿಕ ಮಾತನಾಡಿದ ಶ್ರೀಗಳು, ನಮ್ಮ ಜೀವನವೂ ತಪಸ್ಸಾಗಬೇಕು. ಹಾಗಾಗ ಬೇಕಾದರೆ ಕೇವಲ ನಮ್ಮ ಹಿತಕ್ಕಾಗಿ ಮಾತ್ರವಲ್ಲದೇ ಪರರ ಹಿತದ ಬಗ್ಗೆಯೂ ಚಿಂತಿಸಿ ಶ್ರಮಿಸಲು ಯತ್ನಿಸಬೇಕು. ಅಂಥ ಮನಸ್ಥಿತಿ ನಮ್ಮದಾಗಲು ಸಾತ್ವಿಕ ಚಿಂತನೆ ಸಾತ್ವಿಕ ಕಾರ್ಯಗಳಲ್ಲಿ ಪ್ರವೃತ್ತಿ, ಭಗವಂತನಲ್ಲಿ ಭಕ್ತಿ ಬೇಕು ಎಂದ್ರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!