ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪೇಜಾವರ ಶ್ರೀಗಳಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ

ಉಡುಪಿ:ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಉಡುಪಿ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದ್ದಾರೆ.

ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಯನ್ನು ಆರಂಭಿಸಿದ ಪೇಜಾವರ ಶ್ರೀಗಳು, ತನ್ನ ಏಳನೇ ವರ್ಷದ ಪಾದಯಾತ್ರೆಯನ್ನು ಯಶ್ವಸಿಯಾಗಿ ಪೂರ್ಣಗೊಳಿಸಿದ್ದಾರೆ. ಬಳಿಕ ಮಾತನಾಡಿದ ಶ್ರೀಗಳು, ನಮ್ಮ ಜೀವನವೂ ತಪಸ್ಸಾಗಬೇಕು. ಹಾಗಾಗ ಬೇಕಾದರೆ ಕೇವಲ ನಮ್ಮ ಹಿತಕ್ಕಾಗಿ ಮಾತ್ರವಲ್ಲದೇ ಪರರ ಹಿತದ ಬಗ್ಗೆಯೂ ಚಿಂತಿಸಿ ಶ್ರಮಿಸಲು ಯತ್ನಿಸಬೇಕು. ಅಂಥ ಮನಸ್ಥಿತಿ ನಮ್ಮದಾಗಲು ಸಾತ್ವಿಕ ಚಿಂತನೆ ಸಾತ್ವಿಕ ಕಾರ್ಯಗಳಲ್ಲಿ ಪ್ರವೃತ್ತಿ, ಭಗವಂತನಲ್ಲಿ ಭಕ್ತಿ ಬೇಕು ಎಂದ್ರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!