ಉಡುಪಿ:ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಉಡುಪಿ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದ್ದಾರೆ.
ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಯನ್ನು ಆರಂಭಿಸಿದ ಪೇಜಾವರ ಶ್ರೀಗಳು, ತನ್ನ ಏಳನೇ ವರ್ಷದ ಪಾದಯಾತ್ರೆಯನ್ನು ಯಶ್ವಸಿಯಾಗಿ ಪೂರ್ಣಗೊಳಿಸಿದ್ದಾರೆ. ಬಳಿಕ ಮಾತನಾಡಿದ ಶ್ರೀಗಳು, ನಮ್ಮ ಜೀವನವೂ ತಪಸ್ಸಾಗಬೇಕು. ಹಾಗಾಗ ಬೇಕಾದರೆ ಕೇವಲ ನಮ್ಮ ಹಿತಕ್ಕಾಗಿ ಮಾತ್ರವಲ್ಲದೇ ಪರರ ಹಿತದ ಬಗ್ಗೆಯೂ ಚಿಂತಿಸಿ ಶ್ರಮಿಸಲು ಯತ್ನಿಸಬೇಕು. ಅಂಥ ಮನಸ್ಥಿತಿ ನಮ್ಮದಾಗಲು ಸಾತ್ವಿಕ ಚಿಂತನೆ ಸಾತ್ವಿಕ ಕಾರ್ಯಗಳಲ್ಲಿ ಪ್ರವೃತ್ತಿ, ಭಗವಂತನಲ್ಲಿ ಭಕ್ತಿ ಬೇಕು ಎಂದ್ರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…