ಉಡುಪಿ:ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಉಡುಪಿ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದ್ದಾರೆ.
ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಯನ್ನು ಆರಂಭಿಸಿದ ಪೇಜಾವರ ಶ್ರೀಗಳು, ತನ್ನ ಏಳನೇ ವರ್ಷದ ಪಾದಯಾತ್ರೆಯನ್ನು ಯಶ್ವಸಿಯಾಗಿ ಪೂರ್ಣಗೊಳಿಸಿದ್ದಾರೆ. ಬಳಿಕ ಮಾತನಾಡಿದ ಶ್ರೀಗಳು, ನಮ್ಮ ಜೀವನವೂ ತಪಸ್ಸಾಗಬೇಕು. ಹಾಗಾಗ ಬೇಕಾದರೆ ಕೇವಲ ನಮ್ಮ ಹಿತಕ್ಕಾಗಿ ಮಾತ್ರವಲ್ಲದೇ ಪರರ ಹಿತದ ಬಗ್ಗೆಯೂ ಚಿಂತಿಸಿ ಶ್ರಮಿಸಲು ಯತ್ನಿಸಬೇಕು. ಅಂಥ ಮನಸ್ಥಿತಿ ನಮ್ಮದಾಗಲು ಸಾತ್ವಿಕ ಚಿಂತನೆ ಸಾತ್ವಿಕ ಕಾರ್ಯಗಳಲ್ಲಿ ಪ್ರವೃತ್ತಿ, ಭಗವಂತನಲ್ಲಿ ಭಕ್ತಿ ಬೇಕು ಎಂದ್ರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…