ಜನ ಮನದ ನಾಡಿ ಮಿಡಿತ

Advertisement

ಗೀತೋತ್ಸವದ ಗೀತಾ ಪ್ರಚಾರ ರಥಕ್ಕೆ ಅದ್ದೂರಿ ಚಾಲನೆ

ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಸಂಕಲ್ಪಿಸಿರುವ ತಮ್ಮ ಚತುರ್ಥ ಪರ್ಯಾಯದ ಜಾಗತಿಕ ಮಟ್ಟದ ಧಾರ್ಮಿಕ ಸಂಕಲ್ಪ ಕೋಟಿಗೀತಾ ಲೇಖನ ಯಜ್ಞ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಗೀತೋತ್ಸವ ಕಾರ್ಯಕ್ರಮ ಡಿಸೆಂಬರ್ 23 ಮತ್ತು 24 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯಲಿದ್ದು

ಈ ಹಿನ್ನೆಲೆಯಲ್ಲಿ ಗೀತಾ ಪ್ರಚಾರಕ್ಕಾಗಿ ನಿರ್ಮಿಸಲಾದ ಗೀತಾ ರಥಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ಎನ್.ಆರ್. ರಮೇಶ್ ಮುಖಂಡ ಗೀತಾ ರಥಕ್ಕೆ ಚಾಲನೆ ನೀಡಿದ್ದಾರೆ. ಕಾರ್ಯಾಧ್ಯಕ್ಷೆ ಡಾ. ಎಚ್.ಎಸ್. ಪ್ರೇಮ, ಸ್ವಾಮೀಜಿಯ ಆಪ್ತ ಕಾರ್ಯದರ್ಶಿ ಎಂ. ಪ್ರಸನ್ನಚಾರ್ಯ, ಬೆಂಗಳೂರು ಪುತ್ತಿಗೆ ಮಠದ ವ್ಯವಸ್ಥಾಪಕ ಎ.ಬಿ .ಕುಂಜಾರ್, ಶ್ರೀಧರ ಭಟ್, ಜ್ಯೋತಿಷಿ ನಾಗರಾಜ ನಕ್ಷತ್ರಿ, ಸಮಾಜ ಸೇವಕಿ ಮಾಲಿನಿ , ಹರಿಪ್ರಸಾದ್ , ವೆಂಕಟೇಶ್ ಭಟ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!