ಜನ ಮನದ ನಾಡಿ ಮಿಡಿತ

Advertisement

ಗೀತೋತ್ಸವದ ಗೀತಾ ಪ್ರಚಾರ ರಥಕ್ಕೆ ಅದ್ದೂರಿ ಚಾಲನೆ

ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಸಂಕಲ್ಪಿಸಿರುವ ತಮ್ಮ ಚತುರ್ಥ ಪರ್ಯಾಯದ ಜಾಗತಿಕ ಮಟ್ಟದ ಧಾರ್ಮಿಕ ಸಂಕಲ್ಪ ಕೋಟಿಗೀತಾ ಲೇಖನ ಯಜ್ಞ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಗೀತೋತ್ಸವ ಕಾರ್ಯಕ್ರಮ ಡಿಸೆಂಬರ್ 23 ಮತ್ತು 24 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯಲಿದ್ದು

ಈ ಹಿನ್ನೆಲೆಯಲ್ಲಿ ಗೀತಾ ಪ್ರಚಾರಕ್ಕಾಗಿ ನಿರ್ಮಿಸಲಾದ ಗೀತಾ ರಥಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ಎನ್.ಆರ್. ರಮೇಶ್ ಮುಖಂಡ ಗೀತಾ ರಥಕ್ಕೆ ಚಾಲನೆ ನೀಡಿದ್ದಾರೆ. ಕಾರ್ಯಾಧ್ಯಕ್ಷೆ ಡಾ. ಎಚ್.ಎಸ್. ಪ್ರೇಮ, ಸ್ವಾಮೀಜಿಯ ಆಪ್ತ ಕಾರ್ಯದರ್ಶಿ ಎಂ. ಪ್ರಸನ್ನಚಾರ್ಯ, ಬೆಂಗಳೂರು ಪುತ್ತಿಗೆ ಮಠದ ವ್ಯವಸ್ಥಾಪಕ ಎ.ಬಿ .ಕುಂಜಾರ್, ಶ್ರೀಧರ ಭಟ್, ಜ್ಯೋತಿಷಿ ನಾಗರಾಜ ನಕ್ಷತ್ರಿ, ಸಮಾಜ ಸೇವಕಿ ಮಾಲಿನಿ , ಹರಿಪ್ರಸಾದ್ , ವೆಂಕಟೇಶ್ ಭಟ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!