ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಸಂಕಲ್ಪಿಸಿರುವ ತಮ್ಮ ಚತುರ್ಥ ಪರ್ಯಾಯದ ಜಾಗತಿಕ ಮಟ್ಟದ ಧಾರ್ಮಿಕ ಸಂಕಲ್ಪ ಕೋಟಿಗೀತಾ ಲೇಖನ ಯಜ್ಞ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಗೀತೋತ್ಸವ ಕಾರ್ಯಕ್ರಮ ಡಿಸೆಂಬರ್ 23 ಮತ್ತು 24 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯಲಿದ್ದು
ಈ ಹಿನ್ನೆಲೆಯಲ್ಲಿ ಗೀತಾ ಪ್ರಚಾರಕ್ಕಾಗಿ ನಿರ್ಮಿಸಲಾದ ಗೀತಾ ರಥಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ಎನ್.ಆರ್. ರಮೇಶ್ ಮುಖಂಡ ಗೀತಾ ರಥಕ್ಕೆ ಚಾಲನೆ ನೀಡಿದ್ದಾರೆ. ಕಾರ್ಯಾಧ್ಯಕ್ಷೆ ಡಾ. ಎಚ್.ಎಸ್. ಪ್ರೇಮ, ಸ್ವಾಮೀಜಿಯ ಆಪ್ತ ಕಾರ್ಯದರ್ಶಿ ಎಂ. ಪ್ರಸನ್ನಚಾರ್ಯ, ಬೆಂಗಳೂರು ಪುತ್ತಿಗೆ ಮಠದ ವ್ಯವಸ್ಥಾಪಕ ಎ.ಬಿ .ಕುಂಜಾರ್, ಶ್ರೀಧರ ಭಟ್, ಜ್ಯೋತಿಷಿ ನಾಗರಾಜ ನಕ್ಷತ್ರಿ, ಸಮಾಜ ಸೇವಕಿ ಮಾಲಿನಿ , ಹರಿಪ್ರಸಾದ್ , ವೆಂಕಟೇಶ್ ಭಟ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…