ಜನ ಮನದ ನಾಡಿ ಮಿಡಿತ

Advertisement

ಕುoಬಡಾಜೆ ಬಂಟರ ಸಂಘದ ವತಿಯಿಂದ ಬಂಟ್ಸ್ ಪ್ರೀಮಿಯರ್ ಲೀಗ್; ಲಾಂಛನ ಬಿಡುಗಡೆ

ಕಾಸರಗೋಡು:ಕುಂಬಡಾಜೆ ಬಂಟರ ಸಂಘದ ವತಿಯಿಂದ ಇದೇ ಬರುವ ಡಿ. 02 ಮತ್ತು ಡಿ 03 ರಂದು ಬದಿಯಡ್ಕದ ಬೋಳುಕಟ್ಟೆಯಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಂಡಿದೆ.

ಕಾಸರಗೋಡು:ಕುಂಬಡಾಜೆ ಬಂಟರ ಸಂಘದ ವತಿಯಿಂದ ಇದೇ ಬರುವ ಡಿ. 02 ಮತ್ತು ಡಿ 03 ರಂದು ಬದಿಯಡ್ಕದ ಬೋಳುಕಟ್ಟೆಯಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಂಡಿದೆ. ಪಂದ್ಯಾಟದ ಲಾಂಛನ ಬಿಡುಗಡೆ ಕಾರ್ಯಕ್ರಮವು ಬಂಟರ ಸಂಘದ ಜಿಲ್ಲಾ ಸಮಿತಿ ಸದಸ್ಯರು, ಹಿರಿಯರಾದ ಸಂಜೀವ ಶೆಟ್ಟಿ ಮೊಟ್ಟೆಕುಂಜ ಇವರ ನಿವಾಸದಲ್ಲಿ ನಡೆದಿದ್ದು, ಲಾಂಛನವನ್ನ ಬೆಳ್ಳೂರು ಸಹಕಾರಿ ಬ್ಯಾಂಕ್ ಇದರ ಉಪಾಧ್ಯಕ್ಷರಾದ ಜಯರಾಜ್ ರೈ ಎಡಮುಗೇರು ಗುತ್ತು ಅವರು ಬಿಡುಗಡೆಗೊಳಿಸಿ ಶುಭಹಾರೈಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಜತೆಕಾರ್ಯದರ್ಶಿ ಹಾಗೂ ಮಾತೃ ಸಂಘದ ಕಾರ್ಯಕಾರೀ ಸಮಿತಿ ಸದಸ್ಯರಾದ ಕಿರಣ್ ಮಾಡ, ಕಾರಡ್ಕ ಬಂಟರ ಸಂಘದ ಅಧ್ಯಕ್ಷರಾದ ದೇವಾನಂದ ಶೆಟ್ಟಿ , ಕುಂಬಡಾಜೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ರೈ ಗಾಡಿಗುಡ್ಡೆ , ಕುಂಬಳೆ ಫಿರ್ಕಾ ಸಮಿತಿಯ ಕಾರ್ಯದರ್ಶಿಯಾದ ಸುರೇಶ್ ಶೆಟ್ಟಿ ಮೊಟ್ಟೆಕುಂಜ, ಕ್ರಿಕೆಟ್ ಪಂದ್ಯಾಟದ ಸಂಚಾಲಕರಾದ ಸಂತೋಷ್ ರೈ ಪುತ್ರಕಳ, ಸಮಿತಿ ಪ್ರಧಾನ ಕಾರ್ಯದರ್ಶಿಯಾದ ಅಮೃತ್ ರಾಜ್ ರೈ ಮರತ್ತಿಲ, ಸಮಿತಿ ಉಪಾದ್ಯಕ್ಷರಾದ ಹರ್ಷ ರೈ ಬೆಳಿಂಜ, ವಸಂತ ಶೆಟ್ಟಿ, ಪ್ರಜ್ವಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!