ಜನ ಮನದ ನಾಡಿ ಮಿಡಿತ

Advertisement

ಕುoಬಡಾಜೆ ಬಂಟರ ಸಂಘದ ವತಿಯಿಂದ ಬಂಟ್ಸ್ ಪ್ರೀಮಿಯರ್ ಲೀಗ್; ಲಾಂಛನ ಬಿಡುಗಡೆ

ಕಾಸರಗೋಡು:ಕುಂಬಡಾಜೆ ಬಂಟರ ಸಂಘದ ವತಿಯಿಂದ ಇದೇ ಬರುವ ಡಿ. 02 ಮತ್ತು ಡಿ 03 ರಂದು ಬದಿಯಡ್ಕದ ಬೋಳುಕಟ್ಟೆಯಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಂಡಿದೆ.

ಕಾಸರಗೋಡು:ಕುಂಬಡಾಜೆ ಬಂಟರ ಸಂಘದ ವತಿಯಿಂದ ಇದೇ ಬರುವ ಡಿ. 02 ಮತ್ತು ಡಿ 03 ರಂದು ಬದಿಯಡ್ಕದ ಬೋಳುಕಟ್ಟೆಯಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಂಡಿದೆ. ಪಂದ್ಯಾಟದ ಲಾಂಛನ ಬಿಡುಗಡೆ ಕಾರ್ಯಕ್ರಮವು ಬಂಟರ ಸಂಘದ ಜಿಲ್ಲಾ ಸಮಿತಿ ಸದಸ್ಯರು, ಹಿರಿಯರಾದ ಸಂಜೀವ ಶೆಟ್ಟಿ ಮೊಟ್ಟೆಕುಂಜ ಇವರ ನಿವಾಸದಲ್ಲಿ ನಡೆದಿದ್ದು, ಲಾಂಛನವನ್ನ ಬೆಳ್ಳೂರು ಸಹಕಾರಿ ಬ್ಯಾಂಕ್ ಇದರ ಉಪಾಧ್ಯಕ್ಷರಾದ ಜಯರಾಜ್ ರೈ ಎಡಮುಗೇರು ಗುತ್ತು ಅವರು ಬಿಡುಗಡೆಗೊಳಿಸಿ ಶುಭಹಾರೈಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಜತೆಕಾರ್ಯದರ್ಶಿ ಹಾಗೂ ಮಾತೃ ಸಂಘದ ಕಾರ್ಯಕಾರೀ ಸಮಿತಿ ಸದಸ್ಯರಾದ ಕಿರಣ್ ಮಾಡ, ಕಾರಡ್ಕ ಬಂಟರ ಸಂಘದ ಅಧ್ಯಕ್ಷರಾದ ದೇವಾನಂದ ಶೆಟ್ಟಿ , ಕುಂಬಡಾಜೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ರೈ ಗಾಡಿಗುಡ್ಡೆ , ಕುಂಬಳೆ ಫಿರ್ಕಾ ಸಮಿತಿಯ ಕಾರ್ಯದರ್ಶಿಯಾದ ಸುರೇಶ್ ಶೆಟ್ಟಿ ಮೊಟ್ಟೆಕುಂಜ, ಕ್ರಿಕೆಟ್ ಪಂದ್ಯಾಟದ ಸಂಚಾಲಕರಾದ ಸಂತೋಷ್ ರೈ ಪುತ್ರಕಳ, ಸಮಿತಿ ಪ್ರಧಾನ ಕಾರ್ಯದರ್ಶಿಯಾದ ಅಮೃತ್ ರಾಜ್ ರೈ ಮರತ್ತಿಲ, ಸಮಿತಿ ಉಪಾದ್ಯಕ್ಷರಾದ ಹರ್ಷ ರೈ ಬೆಳಿಂಜ, ವಸಂತ ಶೆಟ್ಟಿ, ಪ್ರಜ್ವಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!