ಕಾಸರಗೋಡು:ಕುಂಬಡಾಜೆ ಬಂಟರ ಸಂಘದ ವತಿಯಿಂದ ಇದೇ ಬರುವ ಡಿ. 02 ಮತ್ತು ಡಿ 03 ರಂದು ಬದಿಯಡ್ಕದ ಬೋಳುಕಟ್ಟೆಯಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಂಡಿದೆ.
ಕಾಸರಗೋಡು:ಕುಂಬಡಾಜೆ ಬಂಟರ ಸಂಘದ ವತಿಯಿಂದ ಇದೇ ಬರುವ ಡಿ. 02 ಮತ್ತು ಡಿ 03 ರಂದು ಬದಿಯಡ್ಕದ ಬೋಳುಕಟ್ಟೆಯಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಂಡಿದೆ. ಪಂದ್ಯಾಟದ ಲಾಂಛನ ಬಿಡುಗಡೆ ಕಾರ್ಯಕ್ರಮವು ಬಂಟರ ಸಂಘದ ಜಿಲ್ಲಾ ಸಮಿತಿ ಸದಸ್ಯರು, ಹಿರಿಯರಾದ ಸಂಜೀವ ಶೆಟ್ಟಿ ಮೊಟ್ಟೆಕುಂಜ ಇವರ ನಿವಾಸದಲ್ಲಿ ನಡೆದಿದ್ದು, ಲಾಂಛನವನ್ನ ಬೆಳ್ಳೂರು ಸಹಕಾರಿ ಬ್ಯಾಂಕ್ ಇದರ ಉಪಾಧ್ಯಕ್ಷರಾದ ಜಯರಾಜ್ ರೈ ಎಡಮುಗೇರು ಗುತ್ತು ಅವರು ಬಿಡುಗಡೆಗೊಳಿಸಿ ಶುಭಹಾರೈಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಜತೆಕಾರ್ಯದರ್ಶಿ ಹಾಗೂ ಮಾತೃ ಸಂಘದ ಕಾರ್ಯಕಾರೀ ಸಮಿತಿ ಸದಸ್ಯರಾದ ಕಿರಣ್ ಮಾಡ, ಕಾರಡ್ಕ ಬಂಟರ ಸಂಘದ ಅಧ್ಯಕ್ಷರಾದ ದೇವಾನಂದ ಶೆಟ್ಟಿ , ಕುಂಬಡಾಜೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ರೈ ಗಾಡಿಗುಡ್ಡೆ , ಕುಂಬಳೆ ಫಿರ್ಕಾ ಸಮಿತಿಯ ಕಾರ್ಯದರ್ಶಿಯಾದ ಸುರೇಶ್ ಶೆಟ್ಟಿ ಮೊಟ್ಟೆಕುಂಜ, ಕ್ರಿಕೆಟ್ ಪಂದ್ಯಾಟದ ಸಂಚಾಲಕರಾದ ಸಂತೋಷ್ ರೈ ಪುತ್ರಕಳ, ಸಮಿತಿ ಪ್ರಧಾನ ಕಾರ್ಯದರ್ಶಿಯಾದ ಅಮೃತ್ ರಾಜ್ ರೈ ಮರತ್ತಿಲ, ಸಮಿತಿ ಉಪಾದ್ಯಕ್ಷರಾದ ಹರ್ಷ ರೈ ಬೆಳಿಂಜ, ವಸಂತ ಶೆಟ್ಟಿ, ಪ್ರಜ್ವಲ್ ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…