ಮುಲ್ಕಿ: ಡಿಸೆಂಬರ್ 24ರಂದು ನಡೆಯಲಿರುವ ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಗಮಿಸಲಿದ್ದಾರೆ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹಾಗೂ ಮುಲ್ಕಿ ಅರಮನೆ ವೆಲ್ಫೇರ್ ಟ್ರಸ್ಟ್ ನ ನಿರ್ದೇಶಕ ಎಂ. ಗೌತಮ್ ಜೈನ್ ಜಂಟಿ ಹೇಳಿಕೆಯಲ್ಲಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಅವರು ಮಾತನಾಡಿ ಡಿಸೆಂಬರ್ 24ರಂದು ಬೆಳಿಗ್ಗೆ ವಿವಿಧ ವಾದ್ಯ ಘೋಷಗಳೊಂದಿಗೆ ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರನ್ನು ಮುಲ್ಕಿ ಅರಮನೆಗೆ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು ಬಳಿಕ ಒಡೆಯರ್ ರವರಿಗೆ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ವತಿಯಿಂದ ಗೌರವಾರ್ಪಣೆ ನಡೆಯಲಿದೆ
ಇದೇ ಸಂದರ್ಭದಲ್ಲಿ ಅವರು ಮುಲ್ಕಿ ಸೀಮೆ ಐತಿಹಾಸ ಪ್ರಸಿದ್ಧ ಅರಸು ಕಂಬಳವನ್ನು ವೀಕ್ಷಣೆ ಗೈಯಲಿದ್ದು ಬಳಿಕ ಮುಲ್ಕಿ ಅರಮನೆ ವೆಲ್ಫೇರ್ ಟ್ರಸ್ಟ್ ನ ವತಿಯಿಂದ ನಡೆಯುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…