ಮುಲ್ಕಿ: ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಕಟ್ಟೋಣ ಸಮಿತಿ ವತಿಯಿಂದ ನಿರ್ಮಾಣಗೊಂಡ ನೂತನ ಬಿಲ್ಲವ ಭವನದ ಸಭಾಗೃಹದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ನೆರವೇರಿಸಿದರು. ಸೋಲೂರು ಆರ್ಯ ಈಡಿಗ ಸಮಾಜದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್ಎಸ್ ಸಾಯಿ ರಾಮ್ ದೀಪ ಪ್ರಜ್ವಲನೆ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಮೂಡುಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ವಹಿಸಿದ್ದರು. ಕಲಾ ವೇದಿಕೆಯನ್ನು ಶಾಂತಾ ರಾಮ ಅಮೀನ್, ನಾಣಿಲ್ ಉದ್ಘಾಟಿಸಿದರು
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ವೇ.ಮೂ. ಕೃಷ್ಣ ಭಟ್ ಪಾವಂಜೆ,ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ವಿಧಾನ ಪರಿಷತ್ ಸದಸ್ಯರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಕೆ ಹರಿಪ್ರಸಾದ್, ಹರೀಶ್ ಕುಮಾರ್, ಬೆಳ್ತಂಗಡಿ,ಮಾಜೀ ಸಚಿವ ಅಭಯ ಚಂದ್ರ ಜೈನ್,ಜಾನಕಿ ಅಂಚನ್, ಶ್ರೀನಿವಾಸ ಯಾನೆ ಅಪ್ಪು ಪೂಜಾರಿ, ಬಿ ಸೂರ್ಯಕುಮಾರ್, ಶಶೀಂದ್ರ ಕುಮಾರ್ಎಲ್.ಬಿ. ಅಮೀನ್, ಸೂರ್ಯಕಾಂತ್ ಜೆ ಸುವರ್ಣ, ಎಸ್.ಎಸ್.ಸತೀಶ್ ಭಟ್, ,ರಾಜೇಶ್ ಬಂಟ್ವಾಳ, ದಿವಾಕರ್, ಎಂ ಶೇಖರ ಪೂಜಾರಿ, ಸುರೇಶ್ ಕೋಟ್ಯಾನ್ ಚಿತ್ರಾಪು, ವಸಂತ್ ಬೆರ್ನಾಡ್, ಕಿಶೋರ್ ದಂಡಕೇರಿ, ದುಗ್ಗೇಗೌಡ, ಲೋಲಾಧರ ಶೆಟ್ಟಿಗಾರ್, ಪರಮೇಶ್ವರ ಪಿ, ಶಿವಾನಂದ ಪ್ರಭು, ಶಾಂತಾ ಆರ್ ಅಮೀನ್, ಮೋಹಿನಿ ಎ ಸಾಲಿಯಾನ್, ಸದಾನಂದ ಎ ಸಾಲಿಯಾನ್, ದೇವದಾಸ್ ಸನಿಲ್ಉಮೇಶ್ ಕರ್ಕೇರ, ಸತೀಶ್ ಜಿ ಅಮೀನ್, ಗಣೇಶ್ ಜಿ ಬಂಗೇರ, ಎಸ್ ಚಂದ್ರಶೇಖರ, ಗುರುಪ್ರಸಾದ್ ನಾಣಿಲ್, ಸರೇಂದ್ರ ಎ ಪೂಜಾರಿ, ಮೋಹನ್ ಆರ್ ಕೋಟ್ಯಾನ್, ಆನಂದ ಅಂಚನ್, ಕಿರಣ್ ಕುಮಾರ್,ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ, ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ, ಕುಸುಮಾ, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ
ಮಯ್ಯದಿ, ಚೇಳಾಯರು ಗ್ರಾಪಂ ಅಧ್ಯಕ್ಷ ಜಯಾನಂದ ಶ್ರೀನಿವಾಸ ಅಮೀನ್, ಪ್ರಕಾಶ್ ಬಿ ಎನ್ , ನವೀನ್ ಸಾಲಿಯಾನ್,ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್, ಗೌರವಾಧ್ಯಕ್ಷ ಗಣೇಶ್ ಬಂಗೇರ,ಕಟ್ಟೋಣ ಸಮಿತಿಯ ಅಧ್ಯಕ್ಷ ಮೋಹನ್ ಎಸ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಭಾಸ್ಕರ ಸಾಲ್ಯಾನ್ ಸ್ವಾಗತಿಸಿದರು. ಹಿಮಕರ ಟಿ ಸುವರ್ಣ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…