ಜನ ಮನದ ನಾಡಿ ಮಿಡಿತ

Advertisement

ಭಾರತ ಇಂದು ಗೆದ್ದರೆ ಟಿ-20 ಟ್ರೋಫಿ; ಆಸ್ಟ್ರೇಲಿಯಾಗೆ ಪ್ರತಿಷ್ಠೆಯ ಹೋರಾಟ..!

ಇಂಡಿಯಾ-ಆಸ್ಟ್ರೇಲಿಯಾ ಮೂರನೇ ಟಿ-20 ಪಂದ್ಯಕ್ಕೆ ಗುವಾಹಟಿ ಮೈದಾನ ಅಣಿಯಾಗಿದೆ. ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದ್ದು, ಇವತ್ತು ಗೆದ್ದರೆ ದ್ವಿಪಕ್ಷೀಯ ಟಿ-20 ಟ್ರೋಫಿ ಭಾರತಕ್ಕೆ ದಕ್ಕಲಿದೆ.

ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ ಮತ್ತೊಂದು ಗೆಲುವಿನ ಹುಮ್ಮಸ್ಸಿನಲ್ಲಿದೆ. ವಿಶ್ವಕಪ್ ಗೆದ್ದ ಬೆನ್ನಲ್ಲೇ ಟಿ-20ಯಲ್ಲಿ ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯಾ, ಗೆಲುವಿನ ಹುಡುಕಾಟದಲ್ಲಿದೆ. ಹೀಗಾಗಿ ಇವತ್ತಿನ ಪಂದ್ಯ ಆಸ್ಟ್ರೇಲಿಯಾ ಪಾಲಿಗೂ ಪ್ರತಿಷ್ಠೆಯಾಗಿದೆ.

ಟೀಂ ಇಂಡಿಯಾ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯಿ, ಅರ್ಷ್​​ದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ

ಟೀಂ ಆಸ್ಟ್ರೇಲಿಯಾ: ಮೆಥ್ಯೂ ಶಾರ್ಟ್​, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಷ್, ಗ್ಲೇನ್ ಮ್ಯಾಕ್ಸ್​ವೆಲ್, ಮಾರ್ಕಸ್ ಸ್ಟೋಯ್ನಿಸ್, ಟಿಮ್ ಡೆವಿಡ್, ಮ್ಯಾಥ್ಯೂ ವದೆ (ವಿಕೆಟ್ ಕೀಪರ್ / ಕ್ಯಾಪ್ಟನ್), ಸೀನ್ ಅಬ್ಬೊಟ್, ನ್ಯಾಥನ್ ಎಲ್ಲಿಸ್, ಆ್ಯಡಂ ಜಂಪಾ, ಜಸನ್/ ಸಂಗಾ

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!