ಕರಾವಳಿ

ಭಾರತ ಇಂದು ಗೆದ್ದರೆ ಟಿ-20 ಟ್ರೋಫಿ; ಆಸ್ಟ್ರೇಲಿಯಾಗೆ ಪ್ರತಿಷ್ಠೆಯ ಹೋರಾಟ..!

ಇಂಡಿಯಾ-ಆಸ್ಟ್ರೇಲಿಯಾ ಮೂರನೇ ಟಿ-20 ಪಂದ್ಯಕ್ಕೆ ಗುವಾಹಟಿ ಮೈದಾನ ಅಣಿಯಾಗಿದೆ. ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದ್ದು, ಇವತ್ತು ಗೆದ್ದರೆ ದ್ವಿಪಕ್ಷೀಯ ಟಿ-20 ಟ್ರೋಫಿ ಭಾರತಕ್ಕೆ ದಕ್ಕಲಿದೆ.

ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ ಮತ್ತೊಂದು ಗೆಲುವಿನ ಹುಮ್ಮಸ್ಸಿನಲ್ಲಿದೆ. ವಿಶ್ವಕಪ್ ಗೆದ್ದ ಬೆನ್ನಲ್ಲೇ ಟಿ-20ಯಲ್ಲಿ ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯಾ, ಗೆಲುವಿನ ಹುಡುಕಾಟದಲ್ಲಿದೆ. ಹೀಗಾಗಿ ಇವತ್ತಿನ ಪಂದ್ಯ ಆಸ್ಟ್ರೇಲಿಯಾ ಪಾಲಿಗೂ ಪ್ರತಿಷ್ಠೆಯಾಗಿದೆ.

ಟೀಂ ಇಂಡಿಯಾ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯಿ, ಅರ್ಷ್​​ದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ

ಟೀಂ ಆಸ್ಟ್ರೇಲಿಯಾ: ಮೆಥ್ಯೂ ಶಾರ್ಟ್​, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಷ್, ಗ್ಲೇನ್ ಮ್ಯಾಕ್ಸ್​ವೆಲ್, ಮಾರ್ಕಸ್ ಸ್ಟೋಯ್ನಿಸ್, ಟಿಮ್ ಡೆವಿಡ್, ಮ್ಯಾಥ್ಯೂ ವದೆ (ವಿಕೆಟ್ ಕೀಪರ್ / ಕ್ಯಾಪ್ಟನ್), ಸೀನ್ ಅಬ್ಬೊಟ್, ನ್ಯಾಥನ್ ಎಲ್ಲಿಸ್, ಆ್ಯಡಂ ಜಂಪಾ, ಜಸನ್/ ಸಂಗಾ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

17 hours ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

17 hours ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

18 hours ago

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

7 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

7 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

7 days ago