ಇಂಡಿಯಾ-ಆಸ್ಟ್ರೇಲಿಯಾ ಮೂರನೇ ಟಿ-20 ಪಂದ್ಯಕ್ಕೆ ಗುವಾಹಟಿ ಮೈದಾನ ಅಣಿಯಾಗಿದೆ. ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದ್ದು, ಇವತ್ತು ಗೆದ್ದರೆ ದ್ವಿಪಕ್ಷೀಯ ಟಿ-20 ಟ್ರೋಫಿ ಭಾರತಕ್ಕೆ ದಕ್ಕಲಿದೆ.
ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ ಮತ್ತೊಂದು ಗೆಲುವಿನ ಹುಮ್ಮಸ್ಸಿನಲ್ಲಿದೆ. ವಿಶ್ವಕಪ್ ಗೆದ್ದ ಬೆನ್ನಲ್ಲೇ ಟಿ-20ಯಲ್ಲಿ ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯಾ, ಗೆಲುವಿನ ಹುಡುಕಾಟದಲ್ಲಿದೆ. ಹೀಗಾಗಿ ಇವತ್ತಿನ ಪಂದ್ಯ ಆಸ್ಟ್ರೇಲಿಯಾ ಪಾಲಿಗೂ ಪ್ರತಿಷ್ಠೆಯಾಗಿದೆ.
ಟೀಂ ಇಂಡಿಯಾ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯಿ, ಅರ್ಷ್ದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ
ಟೀಂ ಆಸ್ಟ್ರೇಲಿಯಾ: ಮೆಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಷ್, ಗ್ಲೇನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋಯ್ನಿಸ್, ಟಿಮ್ ಡೆವಿಡ್, ಮ್ಯಾಥ್ಯೂ ವದೆ (ವಿಕೆಟ್ ಕೀಪರ್ / ಕ್ಯಾಪ್ಟನ್), ಸೀನ್ ಅಬ್ಬೊಟ್, ನ್ಯಾಥನ್ ಎಲ್ಲಿಸ್, ಆ್ಯಡಂ ಜಂಪಾ, ಜಸನ್/ ಸಂಗಾ
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…