ಇಂಡಿಯಾ-ಆಸ್ಟ್ರೇಲಿಯಾ ಮೂರನೇ ಟಿ-20 ಪಂದ್ಯಕ್ಕೆ ಗುವಾಹಟಿ ಮೈದಾನ ಅಣಿಯಾಗಿದೆ. ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದ್ದು, ಇವತ್ತು ಗೆದ್ದರೆ ದ್ವಿಪಕ್ಷೀಯ ಟಿ-20 ಟ್ರೋಫಿ ಭಾರತಕ್ಕೆ ದಕ್ಕಲಿದೆ.
ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ ಮತ್ತೊಂದು ಗೆಲುವಿನ ಹುಮ್ಮಸ್ಸಿನಲ್ಲಿದೆ. ವಿಶ್ವಕಪ್ ಗೆದ್ದ ಬೆನ್ನಲ್ಲೇ ಟಿ-20ಯಲ್ಲಿ ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯಾ, ಗೆಲುವಿನ ಹುಡುಕಾಟದಲ್ಲಿದೆ. ಹೀಗಾಗಿ ಇವತ್ತಿನ ಪಂದ್ಯ ಆಸ್ಟ್ರೇಲಿಯಾ ಪಾಲಿಗೂ ಪ್ರತಿಷ್ಠೆಯಾಗಿದೆ.
ಟೀಂ ಇಂಡಿಯಾ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯಿ, ಅರ್ಷ್ದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ
ಟೀಂ ಆಸ್ಟ್ರೇಲಿಯಾ: ಮೆಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಷ್, ಗ್ಲೇನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋಯ್ನಿಸ್, ಟಿಮ್ ಡೆವಿಡ್, ಮ್ಯಾಥ್ಯೂ ವದೆ (ವಿಕೆಟ್ ಕೀಪರ್ / ಕ್ಯಾಪ್ಟನ್), ಸೀನ್ ಅಬ್ಬೊಟ್, ನ್ಯಾಥನ್ ಎಲ್ಲಿಸ್, ಆ್ಯಡಂ ಜಂಪಾ, ಜಸನ್/ ಸಂಗಾ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…