ಇಂಡಿಯಾ-ಆಸ್ಟ್ರೇಲಿಯಾ ಮೂರನೇ ಟಿ-20 ಪಂದ್ಯಕ್ಕೆ ಗುವಾಹಟಿ ಮೈದಾನ ಅಣಿಯಾಗಿದೆ. ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದ್ದು, ಇವತ್ತು ಗೆದ್ದರೆ ದ್ವಿಪಕ್ಷೀಯ ಟಿ-20 ಟ್ರೋಫಿ ಭಾರತಕ್ಕೆ ದಕ್ಕಲಿದೆ.
ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ ಮತ್ತೊಂದು ಗೆಲುವಿನ ಹುಮ್ಮಸ್ಸಿನಲ್ಲಿದೆ. ವಿಶ್ವಕಪ್ ಗೆದ್ದ ಬೆನ್ನಲ್ಲೇ ಟಿ-20ಯಲ್ಲಿ ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯಾ, ಗೆಲುವಿನ ಹುಡುಕಾಟದಲ್ಲಿದೆ. ಹೀಗಾಗಿ ಇವತ್ತಿನ ಪಂದ್ಯ ಆಸ್ಟ್ರೇಲಿಯಾ ಪಾಲಿಗೂ ಪ್ರತಿಷ್ಠೆಯಾಗಿದೆ.
ಟೀಂ ಇಂಡಿಯಾ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯಿ, ಅರ್ಷ್ದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ
ಟೀಂ ಆಸ್ಟ್ರೇಲಿಯಾ: ಮೆಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಷ್, ಗ್ಲೇನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೋಯ್ನಿಸ್, ಟಿಮ್ ಡೆವಿಡ್, ಮ್ಯಾಥ್ಯೂ ವದೆ (ವಿಕೆಟ್ ಕೀಪರ್ / ಕ್ಯಾಪ್ಟನ್), ಸೀನ್ ಅಬ್ಬೊಟ್, ನ್ಯಾಥನ್ ಎಲ್ಲಿಸ್, ಆ್ಯಡಂ ಜಂಪಾ, ಜಸನ್/ ಸಂಗಾ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…