ಜನ ಮನದ ನಾಡಿ ಮಿಡಿತ

Advertisement

ಇನ್ನೂ ಬಗೆಹರಿಯದ ನಿಗಮ ಮಂಡಳಿ ಬಿಕ್ಕಟ್ಟು; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಡಿಮ್ಯಾಂಡ್​ ಬೇರೆ ಬೇರೆ..!

ಆರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ-ಮಂಡಳಿ ಪಟ್ಟಿ ಇವತ್ತು ಫೈನಲ್ ಆಗುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸ್ತಿದ್ದಾರೆ.

ನಿಗಮ, ಮಂಡಳಿ ಪಟ್ಟಿ ಅಂತಿಮಗೊಳಿಸುವ ಸಂಬಂಧ ಮಧ್ಯಾಹ್ನ 2 ಗಂಟೆಗೆ ಸಿಎಂ, ‌ಡಿಸಿಎಂ ಜೊತೆ ಸಭೆ ನಡೆಯಲಿದೆ. ಶಾಸಕರ ಜೊತೆ 10 ರಿಂದ 15 ಕಾರ್ಯಕರ್ತರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಕುರಿತು ಇಂದು ತೀರ್ಮಾನವಾಗಲಿದೆ. ಈ ಹಿಂದೆ ಶಾಸಕರ ಜೊತೆಗೆ ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದರು.

ಮೊದಲ ಹಂತವಾಗಿ ಅಧಿವೇಶನಕ್ಕೂ ಮೊದಲೇ 20 ಶಾಸಕರು, 4 ಪರಿಷತ್ ಸದಸ್ಯರಿಗೆ ಹಂಚಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಅಧಿವೇಶನ ಆರಂಭಕ್ಕೂ ಮೊದಲೇ ಶಾಸಕರಿಗೆ ನಿಗಮ,‌ ಮಂಡಳಿ ಹಂಚಿಕೆಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ನಡೆಯುವ ಅಂತಿಮ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!