ದಕ್ಷಿಣ ಕನ್ನಡ : ಶ್ರೀ ವಿಠೋಬ ರುಕುಮಾಯಿ ದೇವಸ್ಥಾನ ಶ್ರೀನಿವಾಸಪುರ ಗುಂಡ್ಯಕ್ಕ ಮೂಡಬಿದಿರೆ ಇಲ್ಲಿ ಭಜನಾ ಸಪ್ತಾಹದ ಮಂಗಲೋತ್ಸವ ಹಾಗೂ ವಿಶೇಷ ಮಹಾಸಭೆಯು ನಡೆಯಿತು.
ಪಾಂಡುರಂಗ ಭಟ್ ಸಪ್ರೆ, ರಮೇಶ್ ಭಟ್ ಪರಾಡ್ಕರ್, ಇವರ ಮಾರ್ಗದರ್ಶನದಲ್ಲಿ ಏರ್ಪಲೆ ಸುಬ್ರಹ್ಮಣ್ಯ ಭಟ್ಟ ಪರಾಡ್ಕರ್ ಇವರ ಧಾರ್ಮಿಕ ಮಾರ್ಗದರ್ಶನದೊಂದಿಗೆ ಕ್ರಮಬದ್ಧವಾಗಿ ಕಳೆದ ಕೆಲವು ದಿನಗಳಿಂದ ನಡೆಸಿಕೊಂಡು ಬರುತ್ತಿದ್ದ ಧಾರ್ಮಿಕ ವಿಧಿ ವಿಧಾನಗಳು ಸಹಿತ ಭಜನೆ ಇದರ ಮಂಗಲೋತ್ಸವ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯುಕ್ತವಾಗಿ ಯಶಸ್ವಿಯಾಗಿ ಸಂಪನ್ನಗೊಂಡಿತು.
ಜೊತೆಗೆ ಇಂದು ನಡೆದ ವಿಶೇಷ ಮಹಾ ಸಭೆಯಲ್ಲಿ ಸಮಾಜದ ವಿಶೇಷ ಸಾಧಕರಿಗೆ, ಸಮಾಜದ ಹಿರಿಯರಿಗೆ ಗೌರವ ಸನ್ಮಾನ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು ಮಹಾಸಭೆಯಲ್ಲಿ ಗಿರಿಧರ ಭಟ್ ಪರಾಡ್ಕರ್, ರಾಮಚಂದ್ರ ಭಟ್ಟ ನಾಟೇಕರ್, ಚಂದ್ರಶೇಖರ ಭಟ್ ಕಟೀಲು, ರಾಮಚಂದ್ರ ಪಂಡಿತ್ ಕಾಂತಾವರ, ಸದಾನಂದ ಚಿಂಚಲ್ಕರ್ ಕೊಪ್ಪಂದಡ್ಕ, ಪ್ರಭಾಕರ ಭಾಟೆ ಗುಂಡ್ಯಡ್ಕ, ಪಾಂಡುರಂಗ ಲಾಗ್ವಾನ್ಕರ್ ಪರ್ಕಳ, ಗಣಪತಿ ದೇವ್ ಜಿ, ಗೀತಾ ಪಿ ಸಪ್ರೆ, ಕೆ ಆರ್ ಪಂಡಿತ್, ಪ್ರಭಾಕರ ಪರಾಡ್ಕರ್, ಶ್ರೀಕಾಂತ ರಾವ್, ಸುನಿಲ್ ಗರ್ದೆ, ಅಶೋಕ ಮುಂಡಕ್ಕಾನ , ಸಹಿತ ಸಮಾಜದ ಭಾಂಧವರು, ಹಿತೈಷಿಗಳು, ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…