ಜನ ಮನದ ನಾಡಿ ಮಿಡಿತ

Advertisement

“ಪಕ್ಷವನ್ನು ಮಾಸ್ ಆಗಿಸಬೇಕೆಂಬ ನಿಟ್ಟಿನಲ್ಲಿ 18 ಬಾರಿ ರಾಜ್ಯ ಪ್ರವಾಸ”; ಸಂಸದ ನಳೀನ್

ಪುತ್ತೂರು:ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ತಾನು, ಕೊಟ್ಟಿರುವ ಜವಾಬ್ದಾರಿಯಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳುವುದಿಲ್ಲ, ಬದಲಾಗಿ ಆದರ್ಶವಾಗಿ, ಯಾವುದೇ ಚ್ಯುತಿ ಬಾರದಂತೆ, ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ ಎಂದು ಬಿಜೆಪಿ ನಿಕಪಟೂರ್ವ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಪುತ್ತೂರಿನ ರೋಟರಿ ಸಭಾಭವನದಲ್ಲಿ ನಡೆದ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ನಗರ ಮತ್ತು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡ್ತಾ, ಜನರ ಆಶೀರ್ವಾದ ಮತ್ತು ಪ್ರೀತಿಯಿಂದ 3 ಬಾರಿ ಸಂಸದನಾಗಿ, ರಾಜ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯಾಧ್ಯಕ್ಷ ಸ್ಥಾನ ನೀಡಿದಾಗ ನೀನು ಮಾಸ್ ಲೀಡರ್ ಆಗಲು ಈ ಅವಕಾಶವಲ್ಲ, ಪಕ್ಷವನ್ನು ಮಾಸ್ ಆಗಿಸಬೇಕು ಎಂದು ಪಕ್ಷ ತಿಳಿಸಿತ್ತು. ಅದರಂತೆ 18 ಬಾರಿ ರಾಜ್ಯ ಪ್ರವಾಸ ಮಾಡಿದ್ದೇನೆ. ಪಂಚಾಯತ್ ಚುನಾವಣೆಯಿಂದ ಎಲ್ಲಾ ಚುನಾವಣೆಗಳಲ್ಲೂ ಅತಿಹೆಚ್ಚು ಗೆಲುವು ಬಿಜೆಪಿ ಪಕ್ಷದ್ದಾಗಿದೆ ಅಂತ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!