ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ಮುಲ್ಕಿ ಅರಮನೆ ವೆಲ್ಪೇರ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರ್ಸಿ ಟೀ ಶರ್ಟ್ ಬಿಡುಗಡೆ

ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ಮುಲ್ಕಿ ಅರಮನೆ ವೆಲ್ಪೇರ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರ್ಸಿ ಟೀ ಶರ್ಟ್ ಬಿಡುಗಡೆ.

ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ಮುಲ್ಕಿ ಅರಮನೆ ವೆಲ್ಪೇರ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರ್ಸಿ ಟೀ ಸರ್ಟ್ ಅನ್ನು ಮುಲ್ಕಿ ಸೀಮೆ ಅರಸರಾದ ಶ್ರೀ ಎಂ .ದುಗ್ಗಣ್ಣ ಸಾವಂತರ ಘನ ಉಪಸ್ಥಿತಿಯಲ್ಲಿ ಹಾಗೂ ಭಾರತ್ ಕೋ ಆಪರೇಟಿವ್ ಭ್ಯಾಂಕಿನ ಚೇರ್ ಮ್ಯಾನ್‌ ಆದಂತಹ ಸೂರ್ಯಕಾಂತ್ ಸುವರ್ಣ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಶ್ರೀ ಧರ್ಮರಾಜ್ ಜೈನ್ ಧರ್ಮದರ್ಶಿಗಳು ಶ್ರೀ ಪದ್ಮಾವತಿ ದೇವಿ ದೇವಸ್ಥಾನ ಬೋಲಂಬಳ್ಳಿ , ಮುಲ್ಕಿ ಅರಮನೆಯ ಆಶಲತಾ, ಎಂ ಗೌತಮ್ ಜೈನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!