ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ಮುಲ್ಕಿ ಅರಮನೆ ವೆಲ್ಪೇರ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರ್ಸಿ ಟೀ ಶರ್ಟ್ ಬಿಡುಗಡೆ.
ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ಮುಲ್ಕಿ ಅರಮನೆ ವೆಲ್ಪೇರ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರ್ಸಿ ಟೀ ಸರ್ಟ್ ಅನ್ನು ಮುಲ್ಕಿ ಸೀಮೆ ಅರಸರಾದ ಶ್ರೀ ಎಂ .ದುಗ್ಗಣ್ಣ ಸಾವಂತರ ಘನ ಉಪಸ್ಥಿತಿಯಲ್ಲಿ ಹಾಗೂ ಭಾರತ್ ಕೋ ಆಪರೇಟಿವ್ ಭ್ಯಾಂಕಿನ ಚೇರ್ ಮ್ಯಾನ್ ಆದಂತಹ ಸೂರ್ಯಕಾಂತ್ ಸುವರ್ಣ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಶ್ರೀ ಧರ್ಮರಾಜ್ ಜೈನ್ ಧರ್ಮದರ್ಶಿಗಳು ಶ್ರೀ ಪದ್ಮಾವತಿ ದೇವಿ ದೇವಸ್ಥಾನ ಬೋಲಂಬಳ್ಳಿ , ಮುಲ್ಕಿ ಅರಮನೆಯ ಆಶಲತಾ, ಎಂ ಗೌತಮ್ ಜೈನ್ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…