ಜನ ಮನದ ನಾಡಿ ಮಿಡಿತ

Advertisement

ಬಿಎಸ್‌ಎನ್‌ಎಲ್ ಟವರ್‌ನ ಬ್ಯಾಟರಿ ಕಳ್ಳತನ; ಮೂವರ ಬಂಧನ..!!

ಕುoದಾಪುರ:ಶಂಕರನಾರಾಯಣ ಗ್ರಾಮ ಪಂಚಾಯತ್ ಎದುರಿನ ಗೋಳಿಕಟ್ಟೆ ಗುಡ್ಡೆಯ ಮೇಲಿರುವ BSNL ಮೈಕ್ರೋ ಟವರ್ ಕಟ್ಟಡದ ಒಳಗೆ ಅಳವಡಿಸಲಾದ ಬ್ಯಾಟರಿಗಳನ್ನು ಕಳವು ಮಾಡಲಾಗಿದೆ

.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬOದಿಸಿದOತೆ ಶಂಕರನಾರಾಯಣ ಪಿ.ಎಸ್.ಐ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿಯರು ಶಂಕರನಾರಾಯಣ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಆರೋಪಿಗಳಾದ ಕೃಷ್ಣ, ಬದ್ರುರುದ್ದೀನ್, ಉಸ್ಮಾನ್, ಎಂಬುವರನ್ನು ಬಂಧಿಸಿದ್ದಾರೆ.

ಬಂಧಿತರಿOದ ಬ್ಯಾಟರಿ ಹಾಗೂ ಕಳ್ಳತನಕ್ಕೆ ಬಳಸಿದ ಪಿಕಪ್ ವಾಹನ ಸಮೇತ ಸುಮಾರು 4,60,000 ರೂಪಾಯಿ ಮೌಲ್ಯದ ಸೊತ್ತು ಮತ್ತು ವಾಹನವನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಬಿಎಸ್‌ಎನ್‌ಎಲ್ ಟವರ್‌ನ ಬ್ಯಾಟರಿ ಕಳ್ಳತನ
ಮೂವರ ಬಂಧನ ಲಕ್ಷಾಂತರ ಮೌಲ್ಯದ ಸೊತ್ತು ವಶ
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!