ಜನ ಮನದ ನಾಡಿ ಮಿಡಿತ

Advertisement

“ಕಟೀಲ್ ಹಿಂದುತ್ವದ ನೆಲೆಯಲ್ಲಿ ಸಂಸದರಾಗಿ ಗುರುತಿಸಿಕೊಂಡವರು”; ಮಠಂದೂರು

ಪುತ್ತೂರು:ಹಿoದುತ್ವದ ನೆಲೆಯಲ್ಲಿ ಸಂಸದರಾಗಿ, ಪ್ರಭಾವಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಗುರುತಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕರಾದ ಸಂಜೀವ ಮಠಂದೂರು ಅವರು ಹೇಳಿದ್ದಾರೆ.

ಇವರು ಪುತ್ತೂರಿನ ರೋಟರಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತಾನಾಡಿ, 40 ಸಾವಿರದಿಂದ ಹೆಚ್ಚಳಗೊಂಡು 2.70 ಲಕ್ಷ ಮತಗಳಿಂದ ಗೆಲುವು ಸಾಧಿಸುವ ಮೂಲಕ ಜನರ ವಿಶ್ವಾಸ ಹಾಗೆನೇ ಅಭಿವೃದ್ಧಿ ಪರ ಕೆಲಸಗಳಿಂದ ಅವರು ಜನರಿಗೆ ಪ್ರೀತಿ ಪಾತ್ರರಾಗಿದ್ದಾರೆ ಅಂತ ಹೇಳಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!