ಜನ ಮನದ ನಾಡಿ ಮಿಡಿತ

Advertisement

ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ಯಕ್ಷಗಾನ ಕಲಾವಿದ ಚಂದ್ರಶೇಖರ ಕುಲಾಲ್ ರವರಿಗೆ ನೂತನ ಮನೆ ನಿರ್ಮಾಣ

ವಿಟ್ಲ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ರಿ ಮಂಗಳೂರು; ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಸಮೀಪದ ಅಳಿಕೆ ಗ್ರಾಮದಲ್ಲಿ ಯಕ್ಷಗಾನ ನೇಪಥ್ಯ ಕಲಾವಿದ ಚಂದ್ರಶೇಖರ ಕುಲಾಲ್ ರವರಿಗೆ ಕಟ್ಟಿ ಕೊಟ್ಟ ನೂತನ ಮನೆಯ ಹಸ್ತಾಂತರ ಮತ್ತು ಗೃಹಪ್ರವೇಶ ಕಾರ್ಯಕ್ರಮ ನಡೆಯಿತು.

ಗೃಹ ನಿರ್ಮಾಣದ ಕೊಡುಗೈ ದಾನಿ ಟಿ. ಶ್ಯಾಮ್ ಭಟ್ ಅವರ ಪರವಾಗಿ ಹನುಮಗಿರಿ ಮೇಳದ ಪ್ರಬಂಧಕರಾದ ಹರೀಶ್ ಬೊಳಂತಿಮೊಗೆರು ಇವರ ಕೈಯಲ್ಲಿ ಮನೆಯ ಕೀಲಿಕೈಯನ್ನ ಕಲಾವಿದನಿಗೆ ಹಸ್ತಅಂತರಿಸಲಾಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇಂದ್ರೀಯ ಸಮಿತಿಯ ಸುದೇಶ್ ಕುಮಾರ್ ರೈ , ಬಾಳ ಜಗನ್ನಾಥ ಶೆಟ್ಟಿ, ರವಿಚಂದ್ರ ಶೆಟ್ಟಿ ಅಶೋಕನಗರ, ವಿಟ್ಲ ಘಟಕದ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!