ವಿಟ್ಲ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ರಿ ಮಂಗಳೂರು; ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಸಮೀಪದ ಅಳಿಕೆ ಗ್ರಾಮದಲ್ಲಿ ಯಕ್ಷಗಾನ ನೇಪಥ್ಯ ಕಲಾವಿದ ಚಂದ್ರಶೇಖರ ಕುಲಾಲ್ ರವರಿಗೆ ಕಟ್ಟಿ ಕೊಟ್ಟ ನೂತನ ಮನೆಯ ಹಸ್ತಾಂತರ ಮತ್ತು ಗೃಹಪ್ರವೇಶ ಕಾರ್ಯಕ್ರಮ ನಡೆಯಿತು.
ಗೃಹ ನಿರ್ಮಾಣದ ಕೊಡುಗೈ ದಾನಿ ಟಿ. ಶ್ಯಾಮ್ ಭಟ್ ಅವರ ಪರವಾಗಿ ಹನುಮಗಿರಿ ಮೇಳದ ಪ್ರಬಂಧಕರಾದ ಹರೀಶ್ ಬೊಳಂತಿಮೊಗೆರು ಇವರ ಕೈಯಲ್ಲಿ ಮನೆಯ ಕೀಲಿಕೈಯನ್ನ ಕಲಾವಿದನಿಗೆ ಹಸ್ತಅಂತರಿಸಲಾಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇಂದ್ರೀಯ ಸಮಿತಿಯ ಸುದೇಶ್ ಕುಮಾರ್ ರೈ , ಬಾಳ ಜಗನ್ನಾಥ ಶೆಟ್ಟಿ, ರವಿಚಂದ್ರ ಶೆಟ್ಟಿ ಅಶೋಕನಗರ, ವಿಟ್ಲ ಘಟಕದ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…