ಬಂಟರ ಸಂಘ ಮುಂಬೈ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜನಾನುರಾಗಿ ಸರಳ ವ್ಯಕ್ತಿತ್ವದ ಕೊಡುಗೈ ದಾನಿ ಮುಂಬೈನ ಕಂಪನಿಗಳ ಹೆಸರಾಂತ ಹಣಕಾಸು ನಿರ್ವಹಣಾ ಸಂಸ್ಥೆಯ ಪ್ರವೀಣ್ ಭೋಜ ಶೆಟ್ಟಿ ಅವರನ್ನು ಅವರ ವಿಲೇ ಪಾರ್ಲೆಯಲ್ಲಿರುವ ಕಚೇರಿಯಲ್ಲಿ ಮುಲ್ಕಿ ಬಂಟರ ಸಂಘದ ಉಪಾಧ್ಯಕ್ಷ ಹಾಗೂ ಮುಲ್ಕಿ ಇಂಜಿನಿಯರ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಹೆಸರಾಂತ ವಾಸ್ತುಶಿಲ್ಪಿ ಇಂಜಿನಿಯರ್ ಶ್ರೀ ಮುಲ್ಕಿ ಜೀವನ್ ಶೆಟ್ಟಿ ಮತ್ತು ದಂಪತಿಗಳು ಭೇಟಿಯಾಗಿ ಮುಂದಿನ ದಿನಗಳಲ್ಲಿ ಉತ್ತಮ ಕೆಲಸವನ್ನು ಮಾಡುವಂತಗಲಿ ಒಂದು ಹಾರೈಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಂಬೈನ ಖ್ಯಾತ ಉದ್ಯಮಿ ಪವನ್ ಬಿ ಶೆಟ್ಟಿ ಉಪಸ್ಥಿತರಿದ್ದರು
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…