ಹಿಂದೂ ಧರ್ಮದಲ್ಲಿ ಗೊಂದಲಗಳಿದ್ದು, ಸ್ವಧರ್ಮಿಯರಿಂದಲೇ ಚಿಂತೆ ಕಾಡುವಂತಾಗಿದೆ. ಈ ನಿಟ್ಟಿನಲ್ಲಿ ಧರ್ಮ- ಧಾರ್ಮಿಕ ಆಚರಣೆಯೊಂದಿಗೆ ಪ್ರತಿಯೊಬ್ಬ ಹಿಂದೂ ಬೆರೆಯಬೇಕಾದ ಅಗತ್ಯವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಅವರು ಹೇಳಿದ್ದಾರೆ.
ಇವರು ಶ್ರೀಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಸಭಾಮಂದಿರದಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ವಿವಿಧ ತಾಲೂಕುಗಳಿಗೆ ಕಳುಹಿಸಿಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ್ದಾರೆ. ಹಿಂದೂ ಧರ್ಮದಲ್ಲಿ ಮಂತ್ರಾಕ್ಷತೆಗೆ ಬಹಳ ಮಹತ್ವವಿದೆ. ಇದೀಗ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಪ್ರತಿಯೊಬ್ಬ ಹಿಂದೂ ಮನೆಗೆ ತಲುಪಿಸಿ, ಶ್ರೀರಾಮ ಕೈಂಕರ್ಯದಲ್ಲಿ ತೊಡಗಿಕೊಂಡಲ್ಲಿ ಶ್ರೀರಾಮನ ಪುನರ್ ಪ್ರತಿಷ್ಠೆಗೆ ಅರ್ಥ ಬರುವ ಜತೆಗೆ ಹಿಂದೂ ಧರ್ಮ ಉಜ್ವಲಿಸುತ್ತದೆ ಎಂದು ನುಡಿದಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…